Friday, July 18, 2025

Siddaramaiah Requests

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

‘ಮಂತ್ರಿಗಿರಿ ಕೊಡ್ತೀವಿ, ಬಿಜೆಪಿ ಮಾತ್ರ ಸೇರಬೇಡಿ’- ಅತೃಪ್ತರಲ್ಲಿ ಸಿದ್ದು ಮನವಿ

ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...
- Advertisement -spot_img

Latest News

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ...
- Advertisement -spot_img