Saturday, March 28, 2026

Siddaramaiah Requests

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

‘ಮಂತ್ರಿಗಿರಿ ಕೊಡ್ತೀವಿ, ಬಿಜೆಪಿ ಮಾತ್ರ ಸೇರಬೇಡಿ’- ಅತೃಪ್ತರಲ್ಲಿ ಸಿದ್ದು ಮನವಿ

ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img