Thursday, October 2, 2025

Siddaramaiah response

ನಾವು ಪತ್ರ ಕೊಡ್ತೀವಿ, ನೀವು ದುಡ್ಡು ಕೊಡ್ಸಿ – ನಗುತ್ತಲೇ HDKಗೆ ತಿರುಗೇಟು ನೀಡಿದ ಸಿದ್ದರಾಮಯ್ಯ!

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ ಕೇಂದ್ರ ಸರ್ಕಾರದ ಜೊತೆ ಸಂಘರ್ಷ ಬೇಡ ಅನ್ನುವ ಹೇಳಿಕೆ ಮತ್ತು ಅದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇರ ತಿರುಗೇಟು ಇವೆರಡೂ ಈಗ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿವೆ. HDK ಅವರ ಈ ಹೇಳಿಕೆಗೆ ನೇರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ನಿಲುವಿಗೆ ತೀವ್ರ ಆಕ್ಷೇಪ...
- Advertisement -spot_img

Latest News

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....
- Advertisement -spot_img