Thursday, September 17, 2026

Siddaramaiah Speech Mysuru

ಹಿಂದೂತ್ವದಲ್ಲಿ ಸಮಾನತೆ ಇಲ್ಲ, ಅದಕ್ಕೆ ಮತಾಂತರ ನಡೀತಿದೆ – ಸಿಎಂ ಸಿದ್ದರಾಮಯ್ಯ!!!

ಹಿಂದೂ ಸಮಾಜದಲ್ಲಿ ಸಮಾನತೆ ಇಲ್ಲ. ಅದರಿಂದಲೇ ಮತಾಂತರ ನಡೆಯುತ್ತಿದೆ. ಹಿಂದೂ ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಬೇರೆ ಧರ್ಮಗಳಿಗೆ ಮತಾಂತರಗೊಳ್ಳುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಜಾತಿಗಣತಿ ಹಾಗೂ ಮತಾಂತರದ ಕುರಿತಂತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಸಮಾನತೆ ಮತ್ತು ಅಸ್ಪೃಶ್ಯತೆ ನಮ್ಮ ಸಮಾಜದಲ್ಲಿಯೇ ಇನ್ನು ಇವೆ. ಅವುಗಳೇ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img