Friday, August 21, 2026

Siddaramaiah Twitter

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯಗೆ ಅನುಕಂಪ..!

https://twitter.com/siddaramaiah/status/1166232102456578049 ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ‌ ಮೂಡುವಂತಾಗಿದೆ.‌ ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ...

ಬಜೆಟ್ ಬಗ್ಗೆ ಸಿದ್ದರಾಮಯ್ಯ ಲೇವಡಿ- ನೆಟ್ಟಿಗರಿಂದ ಕ್ಲಾಸ್..!

ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. https://twitter.com/siddaramaiah/status/1147058161796317184 ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img