Wednesday, March 18, 2026

Siddaramaiah vs DKS

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ. ನಂಜಾವಧೂತ ಸ್ವಾಮೀಜಿ ಸ್ವತಃ...

ಡಿಕೆಶಿ 2 ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ: ಆರ್. ಅಶೋಕ್

ಡಿ.ಕೆ ಶಿವಕಮಾರ್ 2 ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದ ಆರ್. ಅಶೋಕ್ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿರುವ ಬಗ್ಗೆ ಪತ್ರಿಕೆಗಳ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಫೋಟೋ ಇದೆ. ಡಿಸಿಎಂ ಫೋಟೋ ಇಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಕೆಲಸ ಒಬ್ಬರದು, ಲಾಭ ಇನ್ನೊಬ್ಬರದು ಎಂದು ಹೇಳಿರುವುದನ್ನು ನೋಡಿದರೆ ಕೆಲಸ ನನ್ನದು, ಓಸಿಯಾಗಿ ಸಿಎಂ ಆಗಿರುವುದು ನೀವು ಎಂದು...
- Advertisement -spot_img

Latest News

Hubli News: ಹು–ಧಾ ನೂತನ ಡಿಸಿಪಿಯಾಗಿ ಶ್ರುತಿ ಎನ್.ಎಸ್. ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಶ್ರುತಿ ಎನ್‌.ಎಸ್‌. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ...
- Advertisement -spot_img