Thursday, April 25, 2024

Siddaramaiah

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ...

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...

ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

Dharwad News: ಧಾರವಾಡ: ಜೈಲಿನಲ್ಲಿರುವ ಆರೋಪಿ ಫಯಾಜ್ ಮೊಬೈಲ್​ನಲ್ಲಿದ್ದ ಫೋಟೋಗಳು ಹೊರಗೆ ಬಂದಿದ್ದು ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ನೇಹಾ ಹಿರೇಮಠ ಕೊಲೆಯಾದಾಗ ಇದೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ್ ಅತ್ಯಂತ ಹಗುರಾಗಿ ಮಾತಾಡಿದ್ದರು. ನಾವು ಮೊದಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್​​ಗೆ ಒತ್ತಾಯ ಮಾಡಿದ್ದೇವೆ. ಇವತ್ತು...

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ...

ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಕಲಬುರ್ಗಿಯಲ್ಲಿ ನಡೆದ ಬೃಹತ್ ಜನಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಬಿಜೆಪಿಯಿಂದ ಕೆಲ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ...

ಬಿವ್ಹಿಬಿ ಕಾಲೇಜಿನಿಂದ ಸಿಐಡಿ ಅಧಿಕಾರಿಗಳ ನಿರ್ಗಮನ: ಮೂರು ಗಂಟೆಗಳ ಕಾಲ ಕಾರ್ಯಾಚರಣೆ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ. ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ...

ಸಾವಿನ ಮನೆಯಲ್ಲಿ ರಾಜಕೀಯ ಬೇಡ, ನ್ಯಾಯ ಕೊಡಿಸುವುದು ಸರ್ಕಾರದ ಜವಾಬ್ದಾರಿ: ಸುರ್ಜೆವಾಲಾ..

Hubli Political News: ಹುಬ್ಬಳ್ಳಿ: ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಅಸಮಾಧಾನ ಹೊರಹಾಕಿದರು. ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,‌ ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ...

ಕೇಂದ್ರ ಕಾರಾಗೃಹಕ್ಕೆ ಬಂದ ಸಿಐಡಿ ಎಸ್‌ಪಿ ವೆಂಕಟೇಶ್

Dharwad News: ಧಾರವಾಡ : ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ಪಡೆಯಲು ಸ್ವತಃ ಸಿಐಡಿ ಎಸ್‌ಪಿ ವೆಂಕಟೇಶ್ ಅವರೇ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದರು. ಫಯಾಜ್‌ನನ್ನು ಆರು ದಿನಗಳ ಕಾಲ ಹುಬ್ಬಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮೊದಲು ಸಿಐಡಿ ಡಿವೈಎಸ್‌ಪಿ...

ನೇಹ ಕೊಲೆ ಪ್ರಕರಣ: 5 ದಿನಕ್ಕೂ ಮೊದಲೇ ಚಾಕು ಖರೀದಿಸಿ ಇಟ್ಟಿದ್ದ ಫಯಾಜ್

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ನೇಹಾ ಕೊಲೆ ರಹಸ್ಯವನ್ನ ಹಂತಕ ಫಯಾಜ್‌ ಬಿಚ್ಚಿಟ್ಟಿದ್ದಾನೆ. ನೇಹಾ ಕೊಲೆಗೆ ಪಕ್ಕಾ ಪ್ಲ್ಯಾನ್‌ ಮಾಡಿಯೇ ಕೊಲೆ ಮಾಡಿದ್ದಾನೆ. ನೇಹ ಚಲನವಲನವನ್ನ ಪ್ರತಿನಿತ್ಯ ಗಮನಿಸುತ್ತಿದ್ದ. 5 ದಿನಕ್ಕೂ ಮೊದಲೇ ಧಾರವಾಡದಲ್ಲಿ ಚಾಕು ಖರೀದಿಸಿ ಇಟ್ಟಿದ್ದ. ನೇಹಾ ನನಗೆ...

ನೇಹಾ ಕೊಂದ ಫಯಾಜ್” 6ದಿನ ಸಿಐಡಿ ಕಸ್ಟಡಿಗೆ

Hubli News: ಹುಬ್ಬಳ್ಳಿ: ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನ ಹತ್ಯೆ ಮಾಡಿ ಧಾರವಾಡ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಕೊಂಡಿಕೊಪ್ಪನನ್ನ ಆರು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿವಿಬಿ ಕ್ಯಾಂಪಸ್‌ನಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನ ರಾಜ್ಯ ಸರಕಾರ ಸಿಐಡಿಗೆ ನೀಡಿದ್ದರಿಂದ, ಆರೋಪಿಯ ವಿಚಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಇದೇ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img