Friday, September 4, 2026

Siddaramaiah

ಫ್ರೀಡಂ ಪಾರ್ಕ್‌ನಲ್ಲಿ ಬಿಗ್ ಪ್ರತಿಭಟನೆ – ಕೇಂದ್ರಕ್ಕೆ ಸಿದ್ದು ಖಡಕ್ ವಾರ್ನಿಂಗ್!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ...

ಮುಡಾ ಕೇಸ್‌ಗೆ ಬಿಗ್ ಟ್ವಿಸ್ಟ್ – ED ವಾದಕ್ಕೆ ಸಿದ್ದು ಶಾಕ್?

ಮುಡಾ ಪ್ರಕರಣದಲ್ಲಿ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಕೇಸ್‌ನಲ್ಲಿ ಇಡಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮಾಡಿರುವ ವಾದ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್, ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ನಲ್ಲಿ ಹಲವು...

ಸಿದ್ದು ಮನೆಗೆ ಬಿಜೆಪಿ ನಾಯಕರು – ಭೇಟಿ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...

ಬಿಡದಿ ಆಯ್ತು..ಈಗ ಮೈಸೂರು – ಸಿದ್ದು ಕ್ಷೇತ್ರದಲ್ಲಿ ಭೂ ಮಾಫಿಯಾ!

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...

ನೀವೇ ಹೀಗೆ ಮಾಡಿದ್ರೆ ಹೇಗೆ? ವೇದಿಕೆಯಲ್ಲೇ ಗರಂ ಆದ ಸಿದ್ದು!

ಬೆಂಗಳೂರಿನಲ್ಲಿ ನಡೆದ 'ಶೂದ್ರ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯಾವಂತರೇ ಜಾತಿ ವ್ಯವಸ್ಥೆ ಹಾಗೂ ಮೌಡ್ಯಗಳನ್ನು ಮೈಗೂಡಿಸಿಕೊಂಡಿರುವುದು ದುರದೃಷ್ಟಕರ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಮಸಮಾಜ ನಿರ್ಮಾಣದ ಕುರಿತು ಅವರು ವ್ಯಕ್ತಪಡಿಸಿದ ಪ್ರಮುಖ ವಿಚಾರಗಳ ಬಗ್ಗೆ ಇಲ್ಲಿದೆ ನೋಡಿ ಆ ವರದಿ. ಎಸ್ 'ನಗರದ ಗಾಂಧಿ ಭವನದಲ್ಲಿ ಶೂದ್ರ...

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...

ಕಾವೇರಿ ನೀರು ಬಿಡುವ ಪ್ರಸ್ತಾಪ ಸದ್ಯಕ್ಕಿಲ್ಲ – ಮದ್ದೂರು ಶಾಸಕ ಉದಯ್

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ಸ್ಥಿತಿ ಹಾಗೂ ನೀರಿನ ಲಭ್ಯತೆ ಕುರಿತು ಮದ್ದೂರು ಶಾಸಕ ಉದಯ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯದಲ್ಲೇ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಉದಯ್,...

ನಾಗೇಂದ್ರ ರಾಜೀನಾಮೆ ವಿಚಾರ – ತನಿಖೆ ಪೂರ್ಣಗೊಳ್ಳುವ ಮುನ್ನ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂದ ಸಚಿವ ಬಾಲಕೃಷ್ಣ

ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆ ಒಳಗೆ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವುದರಿಂದ ಈಗಲೇ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಾಲಕೃಷ್ಣ, ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಶಿಕ್ಷೆ ಇನ್ನೂ ಖಚಿತವಾಗಿಲ್ಲ. ಪ್ರಕರಣ...

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ. ಈ ಹೇಳಿಕೆ ಸದ್ಯ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಯತೀಂದ್ರ ಸಿದ್ದರಾಮಯ್ಯ ಅವ್ರು ಹೇಳಿದ್ದೇನು? ಇದರ ಸಂಪೂರ್ಣ ವಿವರ ನೋಡೋಣ ಬನ್ನಿ! ಮಾಧ್ಯಮಗಳೊಂದಿಗೆ ಮಾತನಾಡಿದ...

ಮೊದಲ ಸಾಲಿನಿಂದ ಕೊನೆಯ ಸಾಲಿಗೆ ಸರಿದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಧಾನಸಭೆಯಲ್ಲಿ ಸದಾ ಮುಂಚೂಣಿಯ ಮೊದಲ ಸಾಲಿನಲ್ಲಿ ಕುಳಿತುಕೊಂಡು ಪ್ರಭಾವಿ ನಾಯಕನಂತೆ ಮೆರೆದಿದ್ದ ಆ ದಿಗ್ಗಜ ನಾಯಕ, ಇಂದು ಕಡೆಯ ಸಾಲಿಗೆ ಬಂದು ಕುಳಿತುಕೊಂಡಿರುವುದು ಯಾಕೆ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕ ರಾಜಕಾರಣದ ಈ ಬಿಗ್ ಟರ್ನ್ ನೋಡಿದರೆ ನಿಜಕ್ಕೂ ಯಾರಾದರೂ ಹುಬ್ಬೇರಿಸಬೇಕಾಗುತ್ತದೆ. ಹೌದು, ರಾಜಕಾರಣ ಎನ್ನುವುದು ಸದಾ ಚಂಚಲವಾದದ್ದು; ಇಲ್ಲಿ ಯಾವ ಕ್ಷಣದಲ್ಲಿ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img