Tuesday, April 1, 2025

Siddaramaiah

Siddaramaiah : ಮುಡಾ ಪ್ರಕರಣಕ್ಕೆ ಹೈಕೋರ್ಟ್ ಡೆಡ್​ಲೈನ್ : ಸೆ.12ಕ್ಕೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ ತೀರ್ಪು

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್‌ ಡೆಡ್‌ಲೈನ್‌ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ: ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...

Siddaramaiah : ಚಾಮುಂಡಿ ತಾಯಿಗೆ ಶರಣಾದ ಸಿಎಂ – ಕುಂಕುಮ ಹಚ್ಚಿಸಿಕೊಂಡ ಸಿದ್ದು!

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್​​ಗೆ ರಿಟ್...

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...

siddaramaiah :ವೈಟ್ನರ್ ಹಿಂದಿನ ಅಕ್ಷರಗಳೇನು? : ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ. ಮುಡಾಗೆ ಸಿದ್ದರಾಮಯ್ಯ ಅವರ ಪತ್ನಿ ಕೊಟ್ಟಿರುವ ಅರ್ಜಿಯನ್ನು ವೈಟ್ನರ್ ಮೂಲಕ ತಿದ್ದುಪಡಿ ಮಾಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ...

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...

Raj Bhavan Chalo: ಸಿದ್ದರಾಮಯ್ಯ ಪರ ಅಹಿಂದ ಬೃಹತ್ ಹೋರಾಟ.. ಆಗಸ್ಟ್​ 27ರಂದು ರಾಜಧಾನಿ ಸ್ತಬ್ಧ?

ಬೆಂಗಳೂರು: ರಾಜ್ಯದಲ್ಲಿ ಪ್ರಾಸಿಕ್ಯೂಷನ್ (Prosecution)​ ಪಾಲಿಟಿಕ್ಸ್​ ಜೋರಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Tawar Chand Gehlot) ವಿರುದ್ಧ ಸಿಡಿದೆದ್ದಿರುವ ಅಹಿಂದ ವರ್ಗದ ನಾಯಕರು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ. ಆಗಸ್ಟ್ 27ರಂದು ರಾಜಭವನ ಚಲೋ (Raj Bhavan Chalo)ಗೆ ಅಹಿಂದ ಸಂಘಟನೆಗಳು...

Sathish Jarkiholi Warning: ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸಿದ್ರೆ ರಾಜ್ಯಪಾಲರ ಮುಂದೆ ಸಚಿವರು-ಶಾಸಕರ ಪರೇಡ್: ಸತೀಶ್​ ಜಾರಕಿಹೊಳಿ ವಾರ್ನಿಂಗ್

ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್​ ನಡುವಿನ ಪ್ರಾಸಿಕ್ಯೂಷನ್​ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.   https://youtu.be/i3Ookrf9940?si=uQBhW4-2LvH58-_P     ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...
- Advertisement -spot_img

Latest News

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ವಿರುದ್ಧ ಅವಿಶ್ವಾಸ ನಿರ್ಣಯ: ಅಧ್ಯಕ್ಷರ ಬದಲಾವಣೆ ಸಾಧ್ಯತೆ

News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್‌ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಲಕ್ಷ್ಮಣ್...
- Advertisement -spot_img