Tuesday, July 21, 2026

Siddaramaiah

ಫೋನ್‌ ಕಾಲ್‌‌ ಟ್ಯಾಪಿಂಗ್, ಸದನದಲ್ಲಿ ಭಾರೀ ಗದ್ದಲ!

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಯಿತು. ತಮ್ಮ ಹೇಳಿಕೆಯಲ್ಲಿ ರಾಜ್ಯಪಾಲರಿಗೆ ಕೇಶವ ಕೃಪೆಯಿಂದ ಫೋನ್ ಬರುತ್ತೆ ಎಂದು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಬಿರುಸಾದ ಚರ್ಚೆಗೆ ಕಾರಣವಾಯಿತು. ವಿರೋಧ ಪಕ್ಷದ ನಾಯಕ...

CM – DCM ಬಣದ ಪೈಪೋಟಿ, R v/s R ಗೆಲ್ಲೋದು ಯಾರು?

ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇದೇ ಜನವರಿ 29ರಂದು ಚುನಾವಣೆ ನಡೆಯಲಿದ್ದು, ಈ ಹುದ್ದೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿರುವ ಶಾಸಕ ಕೆ.ಎನ್. ರಾಜಣ್ಣ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೋದರ ಸಂಬಂಧಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ ನಡುವೆ ಪೈಪೋಟಿ ಉಂಟಾಗಿದೆ. ಇದರ ನಡುವೆ, ಬ್ಯಾಂಕಿಗೆ...

KMF ನಿಂದ 10 ಹೊಸ ಉತ್ಪನ್ನಗಳ ಲಾಂಚ್

ಗ್ರಾಹಕರಿಗೆ ಇನ್ನಷ್ಟು ಅನುಕೂಲ ಕಲ್ಪಿಸುವ ಉದ್ದೇಶದಿಂದ ನಂದಿನಿ ಹಾಲು ಮತ್ತು ಮೊಸರು ಇನ್ಮುಂದೆ ಕೇವಲ ₹10 ಮೌಲ್ಯದ ಪ್ಯಾಕೆಟ್‌ನಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ ಈ ಹೊಸ ಉಪಕ್ರಮವನ್ನು ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ 10 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು. ಈ...

ಸಿದ್ದರಾಮಯ್ಯ v/s ಡಿಕೆಶಿ CM ಹೈಡ್ರಾಮಾಗೆ ಬ್ರೇಕ್ ಕೊಡಿ: ಶಿವಗಂಗಾ

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವಾದರೂ, ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಲಾಗುತ್ತದೆಯೇ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಲಾಗುತ್ತದೆಯೇ ಎಂಬುದನ್ನು ಹೈಕಮಾಂಡ್ ಖಡಾ...

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...

ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ದೊಡ್ಡ ಗಿಫ್ಟ್

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್ ಹಾಗೂ ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಅನುಮೋದನೆ ದೊರೆತಿದೆ. ಅದರಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ...

ಕುರ್ಚಿ ಗುದ್ದಾಟದ ಮಧ್ಯೆ ಸಿದ್ದು‘ನಾಟಿ ಕೋಳಿ ಉತ್ಸವ’

ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ. ದಿವಂಗತ ದೇವರಾಜ ಅರಸು ಅವರು 2794 ದಿನಗಳ...

ಅಧಿಕಾರ ಗೊಂದಲದ ನಡುವೆ ‘ಟಗರು’ ಹೊಸ ದಾಖಲೆ

ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ದಾಖಲೆ ಬರೆಯುವ ಹಂತಕ್ಕೆ ತಲುಪುತ್ತಿದ್ದಾರೆ. ಕರ್ನಾಟಕದಲ್ಲಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಗೌರವವನ್ನು ಪಡೆಯಲು ಅವರು ಇನ್ನೊಂದೇ ವಾರದ ದೂರದಲ್ಲಿದ್ದಾರೆ. ಇಲ್ಲಿಯವರೆಗೆ 5 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಸ್ಥಾನ ನಿರ್ವಹಿಸಿರುವವರು ಐವರು ಮಾತ್ರ. ಅವರಲ್ಲಿ ದೇವರಾಜ ಅರಸು ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿ...

ಸಿದ್ದು–ಡಿಕೆಶಿ ಸಂಘರ್ಷ, ಹೈಕಮಾಂಡ್ ಮಧ್ಯಸ್ಥಿಕೆ!

ರಾಜ್ಯ ಕಾಂಗ್ರೆಸ್ ರಾಜಕಾರಣ ಹೊಸ ವರ್ಷಾರಂಭಕ್ಕೆ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವದ ವಿಚಾರಗಳಲ್ಲಿ ಹೈಕಮಾಂಡ್‌ ಮಧ್ಯಸ್ಥಿಕೆ ವಹಿಸಲಿದೆ ಎಂಬ ಸೂಚನೆಗಳು ಕೇಳಿ ಬರುತ್ತಿವೆ. ಶನಿವಾರ ಹೊಸ ದೆಹಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಎಐಸಿಸಿ ಕಾರ್ಯಸೂಚಿ ಅನುಸಾರ ನಡೆದ ಈ ಸಭೆಯ ನೇಪಥ್ಯದಲ್ಲಿ, ಕರ್ನಾಟಕದ...

ದೆಹಲಿಯತ್ತ ಸಿದ್ದರಾಮಯ್ಯ, ಹೈಕಮಾಂಡ್ ಅಜೆಂಡಾ ಏನು?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img