Tuesday, June 9, 2026

Siddaramaiah

Congress Guarantee: ಗ್ಯಾರಂಟಿ ಯೋಜನೆ ಜಾರಿಯಿಂದ ಸಿಕ್ಕಿರುವ ಶಕ್ತಿ ಬಳಸಿಕೊಳ್ಳಿ: ಡಿಕೆ ಶಿವಕುಮಾರ್

ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ...

DK Shivakumar: ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ನಾನು ಎಂದಿಗೂ ಮಾಡಲ್ಲ:

ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ. ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...

Siddaramaiah: ಕಾಂಗ್ರೆಸ್ ಸರ್ವ ಧರ್ಮ ಸಭೆ ಉದ್ಘಾಟಿಸಿದ ಸಿಎಂ..!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಡೆ RSS...

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Hubballi News: ಹುಬ್ಬಳ್ಳಿ: ನಮ್ಮ ಸಂವಿಧಾನವು ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದೆ. ಇಂತಹ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲರೂ ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳಿಂದ ಅಪಚಾರ ಎಸಗಬಾರದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...

ಹುಬ್ಬಳ್ಳಿ ಸೈಬರ್ ಕ್ರೈಮ್ ಪ್ರಕರಣ: ಮೂವರು ವಿದ್ಯಾರ್ಥಿಗಳು ಅರೆಸ್ಟ್..

Hubballi crime News: ಹುಬ್ಬಳ್ಳಿ: ಅದು ಪೊಲೀಸರಿಗೆ ಸವಾಲಾಗಿದ್ದ ಸೈಬರ್ ಕ್ರೈಮ್ ಪ್ರಕರಣ. ಎಲ್ಲೋ ಕೂತು ಇನ್ ಸ್ಟಾದಲ್ಲಿ ಆಟ ಆಡ್ತಿದ್ದ ಕ್ರೀಮಿಗಳು ಅಂದರ್ ಆಗಿದ್ದಾರೆ. ಎಲ್ಲೋ ಕೂತು ಕಾಲೇಜ್ ವಿದ್ಯಾರ್ಥಿನಿಯರ ಹೆಸರು ಹಾಳು ಮಾಡಿದ್ದ ಕಿಡಗೇಡಿಗಳು ಅಂದರ್ ಆಗಿದ್ದಾರೆ. ಇನ್ ಸ್ಟಾ ವಿದ್ಯಾರ್ಥಿನಿಯ ಪೋಟೋ ಎಡಿಟ್ ಮಾಡಿ ಹಾಕ್ತಿದ್ದ ಸೈಬರ್ ಕಿರಾತಕರ ಗ್ಯಾಂಗ್...

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು...

‘ಡಿಸಿಎಂ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ರಾಜೀನಾಮೆ ಕೊಡಬೇಕು’

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್,  ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಲುವರಾಯಸ್ವಾಮಿ ಅವ್ರ  ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ  ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...

ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್‌ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ‌ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಗೋಪಾಲಯ್ಯ ಕಿಕ್ ಬ್ಯಾಕ್ ಆರೋಪ

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...

‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’

Political News: ಈ ಹಿಂದೆ ಚುನಾವಣೆ ನಡೆಯುವುದಕ್ಕೂ ಮುನ್ನ, ತಾವು ಅಧಿಕಾರಕ್ಕೆ ಬಂದರೆ, ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆ ಎಳೆಯುವುದಾಗಿ, ಕಾಂಗ್ರೆಸ್ ಹೇಳಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀೀಟ್ ಮಾಡಿದ್ದಾರೆ. ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು....
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img