Monday, June 8, 2026

Siddaramaiah

Siddaramaiah : ಉಡುಪಿ : ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ : ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಉಡುಪಿ ಕಾಲೇಜಿನ ವೀಡಿಯೋ ವಿಚಾರವಾಗಿ ಮಾತನಾಡಿದ್ದಾರೆ. ಉಡುಪಿ ಕಾಲೇಜಿನ ವಿಚಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಸ್ ಐಟಿಗೆ ಒಪ್ಪಿಸುವಂತಹ ಚಿಂತನೆ ಮಾಡಿಲ್ಲ  ಸಂಪೂರ್ಣ ವಿಚಾರಣೆ ಮಾಡಲಾಗುವುದು. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ...

Siddaramaiah : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ…!

Manglore News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸಿಎಂ ಗೆ  ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...

Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ

Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು. ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು...

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...

ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

Political News: ಬೆಂಗಳೂರು: ಜು. 23: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ...

ಬ್ಯುಸಿನೆಸ್ ಮಾಡಲು ಹೋಗಿ ಕೈ ಸುಟ್ಟುಕೊಂಡ ಮಹಿಳೆಯರು: ಲಕ್ಷಾಂತರ ರೂಪಾಯಿ ಮಕ್ಮಲ್ ಟೋಪಿ

Hubballi News: ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಲೇ ಇದೆ. ಹಣ ಹೂಡಿಕೆ ಮಾಡುವ ಮೂಲಕ ದುಪ್ಪಟ್ಟು ಲಾಭ ಪಡೆಯಲು ಹೋಗಿ ಜನರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಅಂತಹುದೇ ಪ್ರಕರಣವೊಂದು ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ನಿದ್ದೆಗೆಡಿಸಿದೆ. ಗಿರಿಜಾ ಹಿರೇಮಠ ಹಾಗೂ ವಿಜೇತಾ, ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್...

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..

Bidar News: ಬೀದರ್: ಬೀದರ್‌ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img