Monday, June 8, 2026

Siddaramaiah

Siddaramaiah : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ: ಸಿಎಂ ಸಿದ್ದರಾಮಯ್ಯ

Political News : ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷೀಯರ ದುರ್ವರ್ತನೆಗೆ 10 ಮಂದಿ ಬಿಜೆಪಿ ನಾಯಕರನ್ನು ಅಮಾನತು ಮಾಡಲಾಯಿತು. ಈ ವಿಪಕ್ಷ ನಾಯಕರ ದುರ್ವರ್ತನೆ  ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ನಮ್ಮ ಐದು ಗ್ಯಾರಂಟಿಗಳನ್ನು ನಾಡಿನ ಜನ‌ತೆ ಅತ್ಯಂತ ಹೃದಯಪೂರ್ವಕವಾಗಿ ಸ್ವಾಗತಿಸಿದ್ದು ಬಿಜೆಪಿ ಶಾಸಕರ ಹೊಟ್ಟೆಗೆ...

Siddaramaiah : ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಜೊತೆ ಸಿಎಂ ಸಮಾಲೋಚನೆ

Banglore News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ.ಇ.ಒ ಬ್ರಾಂಡ್ ಚೆಂಗ್ ಅವರ ನೇತೃತ್ವದ ನಿಯೋಗದ ಜತೆ ಸಮಾಲೋಚನೆ ನಡೆಸಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ , ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗು ಸರ್ಕಾರದ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು. ಸಭೆಯಲ್ಲಿ ಕೈಗಾರಿಕೆ ಅಭಿವೃದ್ದಿ...

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...

ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು  ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ. ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು...

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ,...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...

‘ಗಣಿಗಾರಿಕೆ ನನ್ನ ವೃತ್ತಿಯಲ್ಲ, ಜಿಲೆಟಿನ್‌ ಸ್ಪೋಟಿಸಲು ಲೈಸೆನ್ಸ್ ಇದೆ’

Political News: ಬೆಂಗಳೂರು: ಸ್ಪೋಟಕ ವಸ್ತುಗಳನ್ನು ಬಳಸಿ, ಕಲ್ಲು ಬಂಡೆಗಳನ್ನು ಕೊರೆಸುತ್ತಾರೆ ಎಂದು ದೂರ ಬಂದ ಅನ್ವಯ, ಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.. ಆದರೆ, ಗಣಿಗಾರಿಕೆ ವೃತ್ತಿ ನಾನು ಮಾಡಿಲ್ಲವೆಂದು ಮುನಿರತ್ನ ಹೇಳಿದ್ದಾರೆ. ಮನೆಗೆ ಪಾಯ ತೆಗೆಯಲು ಹಿಟಾಚಿ ಬಳಸಿದ್ದೇನೆ. ಹಾಗಾಗಿ ಜಿಲೆಟನ್ ಸ್ಪೋಟಿಸಲು ಲೈಸೆನ್ಸ್ ಇದೆ. ಅದು ಗಣಿಗಾರಿಕೆ ಅಲ್ಲ....

ಆದರ್ಶ ವೈದ್ಯ ಸೇವಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಭಾಗಿ..

Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್‌ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ...

Siddaramaiah : ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ

State News : ಇಂದು ಮುಂಜಾನೆಯಿಂದ ಮನೆಯಲ್ಲಿಯೇ ಗಂಟಲು ನೋವಿನಿಂದ ಸುಧಾರಿಸಿಕೊಳ್ಳುತ್ತಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಚೇತರಿಸಿಕೊಂಡು ಸಂಜೆ ವೇಳೆಗೆ ಪ್ರಬುದ್ಧ ಕರ್ನಾಟಕ ಜನಮನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬೆಂಗಳೂರು ನಗರದ ಜನಮನ ಪ್ರತಿಷ್ಠಾನ ಮತ್ತು ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಜಂಟಿಯಾಗಿ ದಿವಂಗತ ಡಿ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ: ಜನಮನ...

ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img