Monday, June 8, 2026

Siddaramaiah

‘ಪ್ರಪಂಚದ ರಿಚೆಸ್ಟ್ ಪಾರ್ಟಿ ಬಿಜೆಪಿ. ಅವರ ಪಕ್ಷದಲ್ಲಿ 30 ಸಾವಿರ ಕೋಟಿ ಇದೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಫುಡ್ ಕಾಪೋರೇಷನ್ ಆಫೀಸ್ ಇಂಡಿಯಾದವರು ನಮಗೆ ಅಕ್ಕಿ ಕೊಡ್ತೇನೆ ಅಂದಿದ್ರು. 7.50 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ರೂ ಸಹ ನಮಗೆ ಲಿಖಿತ ರೂಪದಲ್ಲಿ ಕೊಡ್ತೀವಿ ಅಂತ ಹೇಳಿ ವಾಪಸ್ ಪಡೆದಿದ್ದಾರೆ. ಅಷ್ಟು ದೊಡ್ಡ ಮೊತ್ತದ ಅಕ್ಕಿ ಖರೀದಿಗೆ ಸ್ವಲ್ಪ ಮಟ್ಟಿಗೆ ಅನಾನುಕೂಲ...

‘ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ ಜಲ ಪ್ರಳಯವಾಗುತ್ತದೆ ಪ್ರಕೃತಿ ಮುನಿದು ಸರಿಯಾಗುತ್ತದೆ.  ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ...

ಸುಳ್ಳು ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Dharwad News: ಧಾರವಾಡ : ಗ್ಯಾರಂಟಿ ಭರವಸೆ ವಿಚಾರದಲ್ಲಿ ನಿರಂತರವಾಗಿ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸುಳ್ಳು ಎರಡೂ ಸಹ ಒಂದೇ ನಾಣ್ಯದ ಎರಡು ಮುಖಗಳು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ವಿಚಾರದಲ್ಲಿ ಸುಳ್ಯ ಹೇಳೋದನ್ನ ಕಾಂಗ್ರೆಸ್ ಪಕ್ಷ ತನ್ನ...

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹುಡುಕಾಟ: ಬಿಜೆಪಿಗೆ ಮತ್ತೊಂದು ಸವಾಲು…!

Political News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿಗೆ ಈಗ ಮತ್ತೇ ಹಿನ್ನಡೆಯಾಗುತ್ತಿದೆ. ಗೆದ್ದು ಬೀಗುತ್ತೇನೆ ಎಂದ ನಂಬಿದ್ದ ಕಮಲ ಪಡೆ ಕಳೆದ ಚುನಾವಣೆಯಲ್ಲಿ ದೂಳಿಪಟವಾಗಿತ್ತು. ಈಗ ಅಂತಹುದೇ ಮತ್ತೊಂದು ಸಂಕಷ್ಟಕ್ಕೆ ಬಿಜೆಪಿಗೆ ಎದುರಾಗಿದೆ. ಅಷ್ಟಕ್ಕೂ ಏನಾಗ್ತಿದೆ ಕಮಲ ಪಡೆಯಲ್ಲಿ ಅಂತೀರಾ ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಸ್ಟೋರಿ.. ಬಿಜೆಪಿ ಭದ್ರಕೋಟೆಯಲ್ಲಿಯೇ ವಿಲ ವಿಲ ಒದ್ದಾಡುತ್ತಿದೆ...

ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೀಬೇಡಿ: ಕಾಂಗ್ರೆಸ್ ಪಂಚೆ ಟ್ವೀಟ್‌ಗೆ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ಧಾರವಾಡ : ಪಂಚೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಕೂಡ ಲುಂಗಿ ಲೀಡರ್ ಅನ್ನೋದನ್ನ ಮರೆಯಬಾರದು ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದ ಲೋ ಲೆವೆಲ್ ಲಾಂಗ್ವೇಜ್ ಇದು. ಆದರೆ ನಾನು ಭಾರತ ಸರ್ಕಾರದ ಮಂತ್ರಿಯಾಗಿ...

ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...

ನಾಗರಹೊಳೆಯಲ್ಲಿ ಹುಲಿ-ಚಿರತೆ ಕಾದಾಟ.. ಚಿರತೆ ಸಾವು

Mysuru News: ಹುಣಸೂರು: ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶದ ನಾಗರಹೊಳೆ ವಲಯದಲ್ಲಿ ಹುಲಿ-ಚಿರತೆ ನಡುವಿನ ಕಾದಾಟದಲ್ಲಿ 8 ರಿಂದ 9ವರ್ಷದ ಒಂದು ಹೆಣ್ಣು ಚಿರತೆ ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ನಾಗರಹೊಳೆ ಶಾಖೆಯ ದೊಡ್ಡಹಳ್ಳಿ ಗಸ್ಸಿನ ದೊಡ್ಡಹಳ್ಳಿ ರಸ್ತೆ ಬಳಿ ೮ರಿಂದ 9ವರ್ಷ ಪ್ರಾಯದ ಹೆಣ್ಣು ಚಿರತೆಯು ಹುಲಿ ದಾಳಿಯಿಂದ ಮೃತಪಟ್ಟಿರುವ ಕಳೆಬರಹ ಗಸ್ತಿನಲ್ಲಿದ್ದ ಸಿಬ್ಬಂದಿಗಳಿಗೆ ಗೋಚರಿಸಿದ್ದು,...

ಮಧ್ಯವರ್ತಿಗಳ ಹಾವಳಿ ತಡೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

Political News: ಬೆಂಗಳೂರು: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ನೀಡುವ 'ಸ್ವಯಂ ಉದ್ಯೋಗ ವೈಯಕ್ತಿಕ ಸಾಲ' ಯೋಜನೆಗೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ...

ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಸಚಿವ ಶಿವರಾಜ್ ತಂಗಡಗಿ ಶುಭಾಶಯ

Political News: ಭಾರತರತ್ನ ಪ್ರೊ. ಸಿ ಎನ್ ಆರ್ ರಾವ್ ಅವರ 9೦ ನೇ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಹಾರ್ದಿಕ ಶುಭಾಶಯ ಕೋರಿದ್ದಾರೆ. ಪ್ರೊ. ಸಿ ಎನ್ ಆರ್ ರಾವ್ ಅವರು ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ರಾಸಾಯನಿಕ...

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img