Saturday, June 6, 2026

Siddaramaiah

ಹಕ್ಕು ಪತ್ರ ವಿತರಣೆ ಬಗ್ಗೆ ಪಿಎಂ ವಿರುದ್ಧ ಸಿದ್ದು ಗುಡುಗು

political story : ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...

ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ

ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ.. ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...

ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್...

ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ

ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ...

ಸಿದ್ದರಾಮಯ್ಯ ವಿರುದ್ಧ ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದಿದ್ದಾರೆ, ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ...

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ. ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img