ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ.
ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
ಕಲಬುರಗಿ: ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಎಂದ ಶಿಕ್ಷಣ ಸಚಿವರು ಈಗ ಶೂ, ಸಾಕ್ಸ್ ಬಗ್ಗೆ ಕೇಳಿದ್ದಕ್ಕೆ ಸಿಡಿಮಿಡಿ ಪಠ್ಯ ಪುಸ್ತಕ ಖರ್ಚು-ವೆಚ್ಚ ಅಂದಿದ್ದಕ್ಕೆ ಮಾಧ್ಯಮಗೋಷ್ಠಿ ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ.
ಹೌದು ಕಲಬುರಗಿಯಲ್ಲಿ ನಡೆಯತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ವರ್ಷ ಶೂ-ಸಾಕ್ಸ್ ಕೊಡ್ತಿರೋ ಇಲ್ವೋ ಎಂಬ ಪ್ರಶ್ನೆಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ....
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್ನಲ್ಲಿ...
https://www.youtube.com/watch?v=-rUMhjIG-HI
ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...
https://www.youtube.com/watch?v=fMz6zS33A9Y
ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...
ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು.
ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್...
Congress VS Jds : ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....
Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....