ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...
ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ...
ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.
ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...
ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು
1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ.
ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...
ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...