Friday, June 5, 2026

Siddaramaiah

Mekedatu 2.0 ಎರಡನೇ ದಿನದ ಪಾದಯಾತ್ರೆ ಆರಂಭ..!

ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...

Hdk ಬಹಿರಂಗ ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ದುರ್ಬಳಕೆ..!

ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ  ಬಗ್ಗೆ...

ಹಿಂದೂಗಳಿಗೆ ಹಿಜಾಬ್ ಹಾಕಿಸಿಬಿಡ್ತಾರೆ ; ಸಿದ್ದು ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...

Siddaramaiah ಹೇಳಿಕೆ : ಹಿಜಾಬ್ ಮೊದಲಿಂದ ಇತ್ತು, ಕೇಸರಿ ಶಾಲು ಯಾವಾಗಿಂದ ಬಂತು..?

ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....

Siddaramaiah ಗೆ ಟಾಂಗ್ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ..!

73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...

Siddaramaiah ವಿರುದ್ಧ ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು 1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...

Siddaramaiahಗೆ ಟಾಂಗ್ ನೀಡಿದ ಪ್ರತಾಪ್ ಸಿಂಹ..!

ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

DK Shivakumar ಮತ್ತು ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ. ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img