Thursday, July 23, 2026

Siddaramaiah

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

DK Shivakumar ಮತ್ತು ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ. ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು...

Mekedatu : ಡಿಕೆಶಿ ಸಿದ್ದು ಸೇರಿದಂತೆ 30 ಜನರ ವಿರುದ್ಧ ಎಫ್ಐಆರ್..!

ರಾಮನಗರ : ಮೇಕೆದಾಟು ಯೋಜನೆಯನ್ನು ಜಾರಿ ತರುವಂತೆ ಕಾಂಗ್ರೆಸ್ ಕನಕಪುರದ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆಯನ್ನು ಕೈಗೊಂಡಿದೆ. ಮೊದಲನೇ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮುಗಿಸಿದ್ದು ಎರಡನೇ ದಿನದ ಪಾದಯಾತ್ರೆ ಇಂದು 9 ಗಂಟೆಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಕಾರ್ಯಕರ್ತರು ಪಾದಯಾತ್ರೆ ಮಾಡುತ್ತಿದ್ದಾರೆ. ನಿನ್ನೆ...

Government ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ..!

ಬೆಂಗಳೂರು : ವಿಧಾನಸೌಧ(Vidhana Soudha)ದಲ್ಲಿ ನಡೆಯುತ್ತಿರುವ 25 ವಿಧಾನಪರಿಷತ್ ಅಭ್ಯರ್ಥಿಗಳ ಪ್ರತಿಜ್ಞಾವಿಧಿ ನಡೆಯುತ್ತಿದ್ದು, ಅಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದಾರೆ. ಯಾವುದೇ ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuma) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿದ್ದಾರೆ, ಅವರನ್ನು ನಿಯಂತ್ರಿಸಿದ್ದಾರಾ?, ಇಲ್ಲಿ ಕೋವಿಡ್ (Covid)ಇಲ್ಲವಾ?,...

ಇಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ :

ಕೊರೊನಾ ಕಾರಣದಿಂದ ಕಾಂಗ್ರೆಸ್ ನಾಯಕರಿಗೆ ಬಾರಿ ಹಿನ್ನಡೆಯಾಗಿದೆ, ಆದರೂ ಸಹ ಕಾಂಗ್ರೆಸ್ ನಾಯಕರು ಹಠವನ್ನು ಬಿಡುತ್ತಿಲ್ಲಸರ್ಕಾರ ಏನೇ ತಂತ್ರ ಮಾಡಿದರೂ ಸಹ ನಾವಿಬ್ಬರೇ ಪಾದಯಾತ್ರೆಯನ್ನು ಮಾಡ್ತೇವೆ ಎಂದು ಗುಡುಗಿದ್ದಾರೆ. ಇಂದು ಮಾಧ್ಯಮದ ಜೊತೆ ಮಾತುಕಥೆಯನ್ನು ನಡೆಸಿದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಜನವರಿ 9ರಂದು ಪಾದಯಾತ್ರೆ ನಡೆಯಲಿದೆ. ಬಿಜೆಪಿಯವರು ಒಂದನ್ನ‌...

ಸಿದ್ದರಾಮಯ್ಯ ಬಾಗಲಕೋಟೆ ಬಿಡ್ಬೇಕು: Sriramulu

Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...

ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ..!

ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...

ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವ : ಸಿದ್ದರಾಮಯ್ಯ

ಬೆಂಗಳೂರು : ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಸಂವಿಧಾನ ದಿನದ ಅಂಗವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ...

ಪುನೀತ್‌ಗೆ ಪದ್ಮಶ್ರೀ ನೀಡೋಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಸ್ಯಾಂಡಲ್‌ವುಡ್ನಲ್ಲಿ ತನ್ನದೆಯಾದ ಅಪಾರ ಅಬಿಮಾನಿಗಳನ್ನು ಹೊಂದಿದoತಹ ನಟ. ಕಾರ‍್ಡಿಯಾ ಅಟ್ಯಾಕ್‌ನಿಂದಾಗಿ ಅಕಾಲಿಕ ನಿಧನವಾದರು. ಕೇವಲ ನಟನೆ, ಡ್ಯಾನ್ಸ್ ಅಲ್ಲದೆ ಸೊಗಸಾಗಿ ಹಾಡುಗಳನ್ನು ಸಹ ಹಾಡುತ್ತಿದ್ದಂತಹ ಕಲಾವಿದ. ತಮ್ಮದೇ ಚಿತ್ರವಲ್ಲದೆ ಬೇರೆ ಚಿತ್ರಗಳಿಗು ಹಾಡುಗಳನ್ನು ಹಾಡುತ್ತಿದ್ದ ಪುನೀತ್, ಹಾಡು ಹಾಡುವುದಕ್ಕೆಂದು ಪಡೆಯುತ್ತಿದ್ದ ಸಂಭಾವನೆಯನ್ನು ಸಮಾಜಮುಕಿ ಕಾರ್ಯಗಳಿಗೆ ಹಾಗೂ ತಮ್ಮ ಶಕ್ತಿಧಾಮದ ಕಾರ್ಯಗಳಿಗೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img