Friday, June 5, 2026

Siddaramaiah

ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ..!

www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...

ಈಗಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸದಿರುವುದು ಸೂಕ್ತ- ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

www.karnatakatv.net: ರಾಜ್ಯ- ಮೈಸೂರು- ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್ ಎಸ್ ಎಲ್ ಸಿ ಪರೀಕ್ಷೆ ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಸರ್ಕಾರದಲ್ಲಿ ಸಚಿವರ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

‘ನೀವು ಜಿಟಿಡಿಗೆ ಕೊಟ್ಟಿದ್ದು ಬ್ಲಾಕ್ ಮನಿಯೋ..? ವೈಟ್ ಮನಿಯೋ..?’

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://youtu.be/1nbE16cnGqk ಈ ಬಗ್ಗೆ ಮಾತನಾಡಿದ ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು. ನಾಳಿನ‌ ಬಂದ್ ಕರೆ ವಿಚಾರ ಏನೆ ಇರಲಿ. ಮರಾಠ ಪ್ರಾಧಿಕಾರ ಮಾಡಿದ್ದು ತಪ್ಪು. ಭಾಷೆಗಾಗಿ ಗಡಿಯಲ್ಲಿ ಹೋರಾಟ ಆಗ್ತಿದೆ. ಹಾಗಂತ ಭಾಷೆಗೊಂದು...

‘ನಳಿನ್ ಕುಮಾರ್ ಕಟೀಲನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಸ್ವಲ್ಪ ಬುದ್ದಿ ಬರಬಹುದೇನೋ’

ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...

ಕೊರೊನಾದಿಂದ ಗುಣಮುಖರಾದ ಸಿದ್ದರಾಮಯ್ಯ: ಕಾಂಗ್ರೆಸ್ ನಾಯಕರ ಜೊತೆ ಸಭೆ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್...

ಸಿಡಿದೆದ್ದ ಸಿದ್ದರಾಮಯ್ಯ, ಉಗ್ರ ಹೋರಾಟದ ಎಚ್ಚರಿಕೆ

ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...

ಸರ್ವಪಕ್ಷ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು..?

ಕರ್ನಾಟಕ ಟಿವಿ : ಕೊರೊನಾ  ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...
- Advertisement -spot_img

Latest News

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ...
- Advertisement -spot_img