Thursday, July 23, 2026

Siddaramaiah

RSSನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ; ಎಚ್ ಡಿಕೆ

www.karnatakatv.net: "ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗಳಲ್ಲಿ ಸರ್ಕಾರ ನೇಮಿಸಿರುವ ಆರ್‌ಎಸ್‌ಎಸ್‌ನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ," ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರುಗಳನ್ನಾಗಿ ನೇಮಿಸಿದೆ, ಈ ಸಿಂಡಿಕೇಟ್ ಸದಸ್ಯರುಗಳು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ, ಎಂದು ಮಾಜಿ ಮುಖ್ಯಮಂತ್ರಿ...

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...

ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ..!

www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...

ಈಗಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸದಿರುವುದು ಸೂಕ್ತ- ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

www.karnatakatv.net: ರಾಜ್ಯ- ಮೈಸೂರು- ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್ ಎಸ್ ಎಲ್ ಸಿ ಪರೀಕ್ಷೆ ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಸರ್ಕಾರದಲ್ಲಿ ಸಚಿವರ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

‘ನೀವು ಜಿಟಿಡಿಗೆ ಕೊಟ್ಟಿದ್ದು ಬ್ಲಾಕ್ ಮನಿಯೋ..? ವೈಟ್ ಮನಿಯೋ..?’

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://youtu.be/1nbE16cnGqk ಈ ಬಗ್ಗೆ ಮಾತನಾಡಿದ ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು. ನಾಳಿನ‌ ಬಂದ್ ಕರೆ ವಿಚಾರ ಏನೆ ಇರಲಿ. ಮರಾಠ ಪ್ರಾಧಿಕಾರ ಮಾಡಿದ್ದು ತಪ್ಪು. ಭಾಷೆಗಾಗಿ ಗಡಿಯಲ್ಲಿ ಹೋರಾಟ ಆಗ್ತಿದೆ. ಹಾಗಂತ ಭಾಷೆಗೊಂದು...

‘ನಳಿನ್ ಕುಮಾರ್ ಕಟೀಲನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಸ್ವಲ್ಪ ಬುದ್ದಿ ಬರಬಹುದೇನೋ’

ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...

ಕೊರೊನಾದಿಂದ ಗುಣಮುಖರಾದ ಸಿದ್ದರಾಮಯ್ಯ: ಕಾಂಗ್ರೆಸ್ ನಾಯಕರ ಜೊತೆ ಸಭೆ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್...

ಸಿಡಿದೆದ್ದ ಸಿದ್ದರಾಮಯ್ಯ, ಉಗ್ರ ಹೋರಾಟದ ಎಚ್ಚರಿಕೆ

ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...

ಸರ್ವಪಕ್ಷ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು..?

ಕರ್ನಾಟಕ ಟಿವಿ : ಕೊರೊನಾ  ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img