Thursday, July 23, 2026

Siddaramaiah

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

ಸಿದ್ಧು ಕಟ್ಟಿಹಾಕಲು ಸಿಎಂ ಬಿಎಸ್ವೈ ಹೊಸ ಅಸ್ತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪ ಅನರ್ಹ ಶಾಸಕರು ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಮುಂದಿಟ್ಟುಕೊಂಡು ಯಡಿಯೂರಪ್ಪರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ಹೊಸ ಅಸ್ತ್ರ  ಪ್ರಯೋಗಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದ್ದ ಸೈಟ್ ಹಂಚಿಕೆಗಳ ಬಗ್ಗೆ ತನಿಖೆಗೆ ಸೂಚಿಸಿ ಸಿದ್ದರಾಮಯ್ಯರನ್ನು ಕಾನೂನಿನ ಕುಣಿಕೆ ಸಿಲುಕಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ....

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಕಥೆ ಏನು..?

ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ.. ಹೌದು, ದೇವೇಗೌಡರ ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img