Friday, June 5, 2026

Siddaramaiah

ಇದು ಹೇಡಿ ತನಕ ಕೃತ್ಯ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

ಹಾಲು ಕುಡಿದವ್ರೇ ಬದಕಲ್ಲ, ವಿಷ ಕುಡಿದವ್ರು ಬದುಕ್ತಾರಾ..?

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.. ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...

ಡಿಕೆಶಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ

ಡಿಕೆಶಿಗೆ ಇಡಿ ವಿಚಾರಣೆ ವಿಚಾರ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ ಅಂತ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡ್ತಿದೆ ಕಾನೂನು ಅಂದ್ರೆ ಎಲ್ಲರಿಗೂ ಒಂದೆ ಅಲ್ವಾ. ಹಾಗಿದ್ರೆ ಸದನದಲ್ಲಿ ಅಪರೇಷನ್ ಕಮಲದ ಬಗ್ಗೆ ಶಾಸಕರೇ ಪ್ರಸ್ತಾಪ ಮಾಡಿದ್ರು ಅವರ ವಿರುದ್ದ ಯಾಕೆ ತನಿಖೆ ಮಾಡ್ತಿಲ್ಲಾ ಅಂತ ಡಿಕೆಶಿ ಪರ ಸಿಎಂ ಸಿದ್ದರಾಮಯ್ಯ...

ರಾಜಕಾರಣದಲ್ಲಿ ನಂಬಿಕೆ ಅನ್ನೋ ಪದಕ್ಕೆ ಅರ್ಥ ಇಲ್ಲ

ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ. ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...

ಸಿದ್ದರಾಮಯ್ಯ ಸೋಲಿನ ರಹಸ್ಯ

ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು.. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...

ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯಗೆ ಅನುಕಂಪ..!

https://twitter.com/siddaramaiah/status/1166232102456578049 ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ‌ ಮೂಡುವಂತಾಗಿದೆ.‌ ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

‘ಟ್ಯಾಕ್ಸ್ ಟೆರರಿಸಂ’ ರಾಜಕೀಯ ಪ್ರೇರಿತ ಸಂಸ್ಥೆಗಳ ಕರಾಳ ಮುಖ- ಐಟಿ ಮೇಲೆ ಸಿದ್ದರಾಮಯ್ಯ ಸಂಶಯ..!

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತಂತೆ ಇದೀಗ ಎಲ್ಲರಲ್ಲೂ ಸಂಶಯ ಗೊಂದಲ ಸಹಜವಾಗಿಯೇ ಮೂಡುತ್ತಿದೆ. ಸಿದ್ಧಾರ್ಥ್ ಸಾವಿಗೂ ಮುನ್ನ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ ಉಲ್ಲೇಖವಾಗಿರೋ ಐಟಿ ಕಿರುಕುಳದ ಬಗ್ಗೆ ಇದೀಗ ರಾಜಕೀಯ ನಾಯಕರೂ ತಲೆ ಕೆಡಿಸಿಕೊಂಡಿದ್ದು ಈ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಕೂಡ ಸರಣಿ ಟ್ವೀಟ್ ಮೂಲಕ ಅನುಮಾನ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ...

ಬಿಜೆಪಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ

ಬೆಂಗಳೂರು: ಬಿಜೆಪಿ ವಿಶ್ವಾಸಮತ ಯಾಚನೆ ಸಲುವಾಗಿ ಇಂದು ವಿಧಾಸಭಾ ಅಧಿವೇಶನ ನಡೆಯುತ್ತಿದೆ. ಆದರೆ ಆಡಳಿತ ಯಂತ್ರ ಕುಸಿದಿದೆ, ಸ್ಥಗಿತಗೊಂಡಿದೆ ಅದನ್ನು ಸರಿ ಮಾಡಬೇಕು ಅಂತ ಹೇಳುತ್ತಿರುವ ಬಿಜೆಪಿಗೆ ಜನಾದೇಶವೇ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚನೆಗೆ ನಮ್ಮ ವಿರೋಧವಿದೆ ಅಂತ ಕಾಂಗ್ರೆಸ್-ಜೆಡಿಎಸ್ ಆಕ್ಷೇಪಿಸಿವೆ. ಸದನದಲ್ಲಿ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಪಕ್ಷಗಳು ಕಾಮನ್ ಮಿನಿಮಮ್...
- Advertisement -spot_img

Latest News

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...
- Advertisement -spot_img