ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
https://youtu.be/1nbE16cnGqk
ಈ ಬಗ್ಗೆ ಮಾತನಾಡಿದ ವಿಶ್ವನಾಥ್, ಮರಾಠ ಪ್ರಾಧಿಕಾರ ರಚನೆ ಮಾಡಿದ್ದು ತಪ್ಪು. ನಾಳಿನ ಬಂದ್ ಕರೆ ವಿಚಾರ ಏನೆ ಇರಲಿ. ಮರಾಠ ಪ್ರಾಧಿಕಾರ ಮಾಡಿದ್ದು ತಪ್ಪು. ಭಾಷೆಗಾಗಿ ಗಡಿಯಲ್ಲಿ ಹೋರಾಟ ಆಗ್ತಿದೆ. ಹಾಗಂತ ಭಾಷೆಗೊಂದು...
ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್...
ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...
ಕರ್ನಾಟಕ ಟಿವಿ : ಕೊರೊನಾ ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...
ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...
ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...
ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...
ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...