Friday, June 5, 2026

Siddaramaiah

‘ಅನರ್ಹತೆ ಭೀತಿ ನಮಗಿಲ್ಲ- ಯುದ್ಧಕ್ಕೆ ಇಳಿದಿದ್ದೀವಿ, ಎಲ್ಲವನ್ನೂ ಎದುರಿಸ್ತೀವಿ’- ಅತೃಪ್ತ ಶಾಸಕ ಹೆಬ್ಬಾರ್

ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...

‘ವಿಶ್ವಾಸಮತ ನಿರ್ಣಯ ಮಂಡನೆಯಾಗಿದೆ- ಈ ವಿಚಾರ ಸದನದ ಸ್ವತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಂತೆ ಮೈತ್ರಿ ಸದಸ್ಯರು ಉದ್ದೇಶಪೂರ್ವಕವಾಗಿ ಮುಂದೂಡಿಕೆ ಕಾಲಹರಣ ಮಾಡುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ ಪುಷ್ಠಿ ನೀಡುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ವಿಶ್ವಾಸಮತ ಯಾಚನೆ ಮತಕ್ಕೆ ಹಾಕುವಂತೆ ಸದನದಲ್ಲಿ ಪದೇ ಪದೇ ಬಿಜೆಪಿ ಸದಸ್ಯರು ಒತ್ತಾಯ ಮಾಡುತ್ತಿದ್ದರೆ, ಇದಕ್ಕೆ ಕ್ಯಾರೆ ಎನ್ನದ ಮೈತ್ರಿ ಸದಸ್ಯರು ತಮ್ಮದೇ ರಾಗ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...

ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ- ಶಾಸಕ ಅಶೋಕ್ ಹೇಳಿದ್ದೇನು…?

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರೋ ತನ್ನ ಶಾಸಕರನ್ನು ರೆಸಾರ್ಟ್ ವಾಸ್ತವ್ಯದಲ್ಲಿಡೋಕೆ ಸಿದ್ಧವಾಗಿದೆ. ಆದ್ರೆ ಆರ್.ಅಶೋಕ್ ಇದಕ್ಕೆ ಸಮಜಾಯಿಶಿ ಕೊಟ್ಟಿದ್ದು ಮಾತ್ರ ಭಿನ್ನವಾಗಿತ್ತು. ಸದ್ದಿಲ್ಲದೆ ತನ್ನ ಆಟ ಮುಂದುವರಿಸುತ್ತಿರೋ ಬಿಜೆಪಿಗೆ ಇದೀಗ ಆತಂಕ ಶುರುವಾಗಿದೆ. ಬೆಳಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಸಿಎಂ ವಿಶ್ವಾಸಮತ ಯಾಚನೆ ಬಗ್ಗೆ ಖಡಕ್ ಆಗಿ...

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...
- Advertisement -spot_img

Latest News

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...
- Advertisement -spot_img