Sunday, September 20, 2026

Siddaramaiah

ಸಿದ್ಧು ಕಟ್ಟಿಹಾಕಲು ಸಿಎಂ ಬಿಎಸ್ವೈ ಹೊಸ ಅಸ್ತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪ ಅನರ್ಹ ಶಾಸಕರು ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಮುಂದಿಟ್ಟುಕೊಂಡು ಯಡಿಯೂರಪ್ಪರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ಹೊಸ ಅಸ್ತ್ರ  ಪ್ರಯೋಗಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದ್ದ ಸೈಟ್ ಹಂಚಿಕೆಗಳ ಬಗ್ಗೆ ತನಿಖೆಗೆ ಸೂಚಿಸಿ ಸಿದ್ದರಾಮಯ್ಯರನ್ನು ಕಾನೂನಿನ ಕುಣಿಕೆ ಸಿಲುಕಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ....

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

ಸಿದ್ದರಾಮಯ್ಯ ಇಲ್ಲದ ಕಾಂಗ್ರೆಸ್ ಕಥೆ ಏನು..?

ಕರ್ನಾಟಕ ಟಿವಿ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ 5 ವರ್ಷಗಳ ಅವಧಿಯನ್ನ ಪೂರ್ಣಗೊಳಿಸಿದ ಸಿಎಂಗಳು ಬರೀ ಮೂರೇ ಜನ.. ನಿಜಲಿಂಗಪ್ಪ, ದೇವರಾಜ ಅರಸು ಬಿಟ್ರೆ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯ ಟಗರು ಒನ್ ಅಂಡ್ ಓನ್ಲಿ ಸಿದ್ದರಾಮಯ್ಯ ಮಾತ್ರ 5 ವರ್ಷ ಅಧಿಕಾರ ಪೂರೈಸಿದ್ದಾರೆ.. ಹೌದು, ದೇವೇಗೌಡರ ಜೊತೆ ಜನತಾದಳವನ್ನ ಸಂಘಟನೆ ಮಾಡಿ ನಂತರ ಗೌಡರ ವಿರುದ್ಧ ಸಿಡಿದೆದ್ದು...

ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ 10 ಪ್ರಶ್ನೆ

1 ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ? 2 ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು? 3 ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ? 4 ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000...

ಡಿಕೆಶಿ ಬಂಧನಕ್ಕೆ ಸಿದ್ದರಾಮಯ್ಯ ಕಾರಣನಾ..!? ಈ ಆರೋಪ ಸತ್ಯನಾ..?

ಡಿ.ಕೆ ಶಿವಕುಮಾರ ಬಂಧನಕ್ಕೆ ಮೋದಿ-ಅಮಿತ್ ಶಾ ಕಾರಣ ಅಂತ ಎಲ್ರೂ ಮಾತನಾಡ್ತಿದ್ದಾರೆ.. ಆದ್ರೆ, ಶಿವಕುಮಾರ್ ಮೇಲಿನ ಸೇಡಿನ ರಾಜಕಾಣಕ್ಕೆ ಸಿದ್ದರಾಮಯ್ಯ ಕಾರಣ ಅನ್ನೋ ಹೊಸ ಚರ್ಚೆ ಈಗ ಹುಟ್ಟುಕೊಂಡಿದೆ.. ಹೌದು.. ಡಿಕೆಶಿ ಬಂಧನದ ಬಂತರ ಕುಮಾರಸ್ವಾಮಿ ಸ್ವತಃ ದೊಡ್ಡಾಲದಹಳ್ಳಿಗೆ ತೆರಳಿ ಡಿಕೆಶಿ ತಾಯಿಗೆ ಸಾಂತ್ವನ ಹೇಳಿ ಬಂದಿದ್ದಾರೆ.. ಜೆಡಿಎಸ್ ನಾಯಕರು ಡಿಕೆ ಶಿವಕುಮಾರ್ ಬೆನ್ನಿಗೆ...

ಇದು ಹೇಡಿ ತನಕ ಕೃತ್ಯ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

ಹಾಲು ಕುಡಿದವ್ರೇ ಬದಕಲ್ಲ, ವಿಷ ಕುಡಿದವ್ರು ಬದುಕ್ತಾರಾ..?

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.. ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img