Thursday, July 23, 2026

Siddaramaiah

‘ಟ್ಯಾಕ್ಸ್ ಟೆರರಿಸಂ’ ರಾಜಕೀಯ ಪ್ರೇರಿತ ಸಂಸ್ಥೆಗಳ ಕರಾಳ ಮುಖ- ಐಟಿ ಮೇಲೆ ಸಿದ್ದರಾಮಯ್ಯ ಸಂಶಯ..!

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತಂತೆ ಇದೀಗ ಎಲ್ಲರಲ್ಲೂ ಸಂಶಯ ಗೊಂದಲ ಸಹಜವಾಗಿಯೇ ಮೂಡುತ್ತಿದೆ. ಸಿದ್ಧಾರ್ಥ್ ಸಾವಿಗೂ ಮುನ್ನ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ ಉಲ್ಲೇಖವಾಗಿರೋ ಐಟಿ ಕಿರುಕುಳದ ಬಗ್ಗೆ ಇದೀಗ ರಾಜಕೀಯ ನಾಯಕರೂ ತಲೆ ಕೆಡಿಸಿಕೊಂಡಿದ್ದು ಈ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಕೂಡ ಸರಣಿ ಟ್ವೀಟ್ ಮೂಲಕ ಅನುಮಾನ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ...

ಬಿಜೆಪಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ

ಬೆಂಗಳೂರು: ಬಿಜೆಪಿ ವಿಶ್ವಾಸಮತ ಯಾಚನೆ ಸಲುವಾಗಿ ಇಂದು ವಿಧಾಸಭಾ ಅಧಿವೇಶನ ನಡೆಯುತ್ತಿದೆ. ಆದರೆ ಆಡಳಿತ ಯಂತ್ರ ಕುಸಿದಿದೆ, ಸ್ಥಗಿತಗೊಂಡಿದೆ ಅದನ್ನು ಸರಿ ಮಾಡಬೇಕು ಅಂತ ಹೇಳುತ್ತಿರುವ ಬಿಜೆಪಿಗೆ ಜನಾದೇಶವೇ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚನೆಗೆ ನಮ್ಮ ವಿರೋಧವಿದೆ ಅಂತ ಕಾಂಗ್ರೆಸ್-ಜೆಡಿಎಸ್ ಆಕ್ಷೇಪಿಸಿವೆ. ಸದನದಲ್ಲಿ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಪಕ್ಷಗಳು ಕಾಮನ್ ಮಿನಿಮಮ್...

‘ಅನರ್ಹತೆ ಭೀತಿ ನಮಗಿಲ್ಲ- ಯುದ್ಧಕ್ಕೆ ಇಳಿದಿದ್ದೀವಿ, ಎಲ್ಲವನ್ನೂ ಎದುರಿಸ್ತೀವಿ’- ಅತೃಪ್ತ ಶಾಸಕ ಹೆಬ್ಬಾರ್

ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...

‘ವಿಶ್ವಾಸಮತ ನಿರ್ಣಯ ಮಂಡನೆಯಾಗಿದೆ- ಈ ವಿಚಾರ ಸದನದ ಸ್ವತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಂತೆ ಮೈತ್ರಿ ಸದಸ್ಯರು ಉದ್ದೇಶಪೂರ್ವಕವಾಗಿ ಮುಂದೂಡಿಕೆ ಕಾಲಹರಣ ಮಾಡುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ ಪುಷ್ಠಿ ನೀಡುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ವಿಶ್ವಾಸಮತ ಯಾಚನೆ ಮತಕ್ಕೆ ಹಾಕುವಂತೆ ಸದನದಲ್ಲಿ ಪದೇ ಪದೇ ಬಿಜೆಪಿ ಸದಸ್ಯರು ಒತ್ತಾಯ ಮಾಡುತ್ತಿದ್ದರೆ, ಇದಕ್ಕೆ ಕ್ಯಾರೆ ಎನ್ನದ ಮೈತ್ರಿ ಸದಸ್ಯರು ತಮ್ಮದೇ ರಾಗ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...

ರಾಜೀನಾಮೆ ವಾಪಸ್ ಪಡೆಯೋ ಸುಳಿವು ನೀಡಿದ ಕೈ ಶಾಸಕರು

ಬೆಂಗಳೂರು: ಸ್ಪೀಕರ್ ಕಚೇರಿಗೆ ಒಟ್ಟಿಗೆ ಬಂದು ರಾಜೀನಾಮೆ ನೀಡಿ ಹೋಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ನಾನು ಕೆಲ ಕಾರಣಗಳಿಂದ ರಾಜೀನಾಮೆ ನೀಡಿದ್ದೇನೆ. ನಾನು ಮತ್ತು ಚಿಕ್ಕಬಳ್ಳಾಪುರ...

ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ- ಶಾಸಕ ಅಶೋಕ್ ಹೇಳಿದ್ದೇನು…?

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರೋ ತನ್ನ ಶಾಸಕರನ್ನು ರೆಸಾರ್ಟ್ ವಾಸ್ತವ್ಯದಲ್ಲಿಡೋಕೆ ಸಿದ್ಧವಾಗಿದೆ. ಆದ್ರೆ ಆರ್.ಅಶೋಕ್ ಇದಕ್ಕೆ ಸಮಜಾಯಿಶಿ ಕೊಟ್ಟಿದ್ದು ಮಾತ್ರ ಭಿನ್ನವಾಗಿತ್ತು. ಸದ್ದಿಲ್ಲದೆ ತನ್ನ ಆಟ ಮುಂದುವರಿಸುತ್ತಿರೋ ಬಿಜೆಪಿಗೆ ಇದೀಗ ಆತಂಕ ಶುರುವಾಗಿದೆ. ಬೆಳಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಸಿಎಂ ವಿಶ್ವಾಸಮತ ಯಾಚನೆ ಬಗ್ಗೆ ಖಡಕ್ ಆಗಿ...

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img