Friday, June 5, 2026

Siddaramaiah

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....

ಹಣೆಗೆ ನಾಮ ಇಟ್ಟವರನ್ನ ಕಂಡ್ರೆ ಸಿದ್ದರಾಮಯ್ಯಗೆ ಯಾಕೆ ಭಯ..?

ಬಾಗಲಕೋಟೆ: ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಪೂಜೆ ವೇಳೆ ತಿಲಕ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ ತಡೆದೇಬಿಟ್ರು. ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಗೆ ತೆರಳಿ ನಾನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಾದಾಮಿ ತಾಲೂಕಿನ ಚಿಮ್ಮನಕಟ್ಟಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ನಡೆದ ಪೂಜೆ ವೇಳೆ ಹಣೆಗೆ ನಾಮ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ...

ಶೂ ಎತ್ತಿಕೊಡಲು ಹೋದ ಮುಖಂಡನಿಗೆ ‘ಬಿಡಪ್ಪಾ..ಟಿವಿಯವ್ರು ಇಲ್ಲೇ ಇದ್ದಾರೆ’ ಎಂದ ಸಿದ್ದರಾಮಯ್ಯ..!

ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು. ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...

‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ’- ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಒಳ್ಳೆಯದ್ದು ಅನ್ನೋ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ. ಕೆಲವರಿಗೆ ದಿವ್ಯಜ್ಞಾನ ಇರುತ್ತೆ ಆದ್ರೆ ನಮಗೆ ಆ ಜ್ಞಾನವಿಲ್ಲ ಅಂತ ಜೆಡಿಎಸ್ ನ ಬಸವರಾಜ ಹೊರಟ್ಟಿಗೆ...

‘ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ’- ಜೆಡಿಎಸ್ ವರಿಷ್ಠ ದೇವೇಗೌಡ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ನಮ್ಮ ಕಡೆಯಿಂದ 4 ವರ್ಷ ಯಾವುದೇ ಚ್ಯುತಿಯಾಗೋದಿಲ್ಲ. ಸರ್ಕಾರ ಉಳಿಸಿಕೊಳ್ಳೋ ಜವಾಬ್ದಾರಿ ಕೇವಲ ಜೆಡಿಎಸ್ ನದ್ದಲ್ಲ, ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗುವ ರೀತಿ ನಾನು ಹೇಳಿಕೆ ಕೊಡೋದಿಲ್ಲ. ಹಾಗೇ ಕಾಂಗ್ರೆಸ್ ನವರೂ ಸರ್ಕಾರಕ್ಕೆ...

‘ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ’- ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಡೌಟೇ ಇಲ್ಲ- ಎಚ್ಡಿಡಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...

ರಾಹುಲ್ ಗೆ ಬರ್ತ್ ಡೇ ವಿಶ್ ಮಾಡಿದ ಡಿಕೆಶಿ, ಸಿದ್ದು..!

ನವದೆಹಲಿ : ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,...

ಕಾಂಗ್ರೆಸ್ ನಿಂದ ರೋಷನ್ ಬೇಗ್ ಅಮಾನತು

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗವುಂಟುಮಾಡಿದ್ದ ಮಾಜಿ ಸಚಿವ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರೋದೇ ಕಾಂಗ್ರೆಸ್ ನ ದುಸ್ಥಿಗೆ ಕಾರಣ ಅಂತ ಹೇಳಿಕೆ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಮತ್ತು ವೇಣುಗೋಪಾಲ್ ವಿರುದ್ಧ ಬಹಿರಂಗವಾಗಿ ಅವಹೇಳನ ಮಾಡಿದ್ದ ಕಾಂಗ್ರೆಸ್...

ಅತೃಪ್ತರ ಓಲೈಕೆಗೆ ನಾಯಕರು ರೆಡಿ..!

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನದ ಮಧ್ಯೆಯೇ ಪಕ್ಷೇತರದ ಶಾಸಕರಿಬ್ಬರಿಗೆ ಮಂತ್ರಿಗಿರಿ ಕೊಟ್ಟಾಗಿದೆ. ಆದ್ರೆ ಪಕ್ಷಕ್ಕೆ ನಿಷ್ಠೆಯಿಂದಿರುವ ಹಲವಾರು ಕಾಂಗ್ರೆಸ್ ಮುಖಂಡರು ಮೈತ್ರಿ ವಿರುದ್ಧ ತಿರುಗಿಬೀಳೋ ಎಲ್ಲಾ ಲಕ್ಷಣಗಳು ಕಾಣ್ತಿದ್ದು ಇದಕ್ಕೂ ನಾಯಕರು ಫಾರ್ಮುಲಾ ಕಂಡು ಹಿಡಿದಿದ್ದಾರೆ. ರೆಬೆಲ್ ಲಿಸ್ಟ್ ನಲ್ಲಿರುವ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಭೀಮಾ ನಾಯ್ಕ್, ಮಹೇಶ್ ಕುಮಟಳ್ಳಿ, ಎಸ್.ರಾಮಪ್ಪ ಸೇರಿದಂತೆ...

ಸಚಿವರಾಗಿ ಪಕ್ಷೇತರ ಶಾಸಕರು ಪ್ರಮಾಣವಚನ

ಬೆಂಗಳೂರು: ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಂ.ನಾಗೇಶ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ರು. ಸರ್ಕಾರವನ್ನು ಸುಭದ್ರಗೊಳಿಸೋ ಸಲುವಾಗಿ ಮೈತ್ರಿ ನಾಯಕರು ಪಕ್ಷೇತರ ಶಾಸಕರನ್ನು ಒಲಿಸಿಕೊಂಡಿದ್ದಾರೆ. ಇಬ್ಬರು ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಇವತ್ತು ರಾಜ್ಯಪಾಲರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಾ.ಜಿ ಪರಮೇಶ್ವರ್, ಮಾಜಿ ಸಿಎಂ...
- Advertisement -spot_img

Latest News

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ...
- Advertisement -spot_img