Tuesday, July 21, 2026

Siddaramaiah

DCM ಡಿಕೆಶಿ ಮನೆಗೆ ಭೇಟಿ: ಶಾಸಕ ಮಂತರ್​ಗೌಡ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್​ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...

ಇನ್ನು 3 ತಿಂಗಳು ನಡೆಯಲಿದೆ ಅಧಿಕಾರದ ಪೈಪೋಟಿ ಹೈಡ್ರಾಮಾ: ಶೈಲೇಂದ್ರ ಬೆಲ್ದಾಳೆ

ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...

ಮಾಧ್ಯಮ, ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸಿದ್ರಾ ಸಿದ್ದರಾಮಯ್ಯ!?

ರಾಜ್ಯ ಕಾಂಗ್ರೆಸ್‌ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ. ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದು, ಡಿಕೆಶಿ ದೆಹಲಿ ಮಿಷನ್!

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...

CM-DCM ಬ್ರೇಕ್‌ಫಾಸ್ಟ್: ಶಾಸಕರ ಡಿನ್ನರ್ ಮೀಟಿಂಗ್!

ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗದ್ದಲ ಜೋರಾಗಿದೆ. ಈ ಮಧ್ಯೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ, ಸುಮಾರು 10 ಶಾಸಕರು ರೆಸಾರ್ಟ್‌ನಲ್ಲಿ ಪ್ರತ್ಯೇಕ ಸಭೆ ಸೇರಿದ್ದು, ಈ ಬೆಳವಣಿಗೆಗಳು...

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...

ಟ್ವಿಸ್ಟ್ ಮೇಲೆ ಟ್ವಿಸ್ಟ್ ಹೈಕಮ್ಯಾಂಡ್ ನಡೆ: ದೆಹಲಿಯಲ್ಲಿ ‘ಹೈಲೇವೆಲ್’ ಮೀಟಿಂಗ್!

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಗರಿಷ್ಠ ಮಟ್ಟಕ್ಕೆ ಏರಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲು ಸಿದ್ಧವಾಗುತ್ತಿದೆ. ಬಿಹಾರ ಚುನಾವಣೆ ತಂತ್ರ ಹಾಗೂ ಹಿಂದುಳಿದ ವರ್ಗಗಳ ಪರ ಕಾರ್ಯಕ್ರಮ ರೂಪಿಸುವ ವಿಚಾರಗಳೊಂದಿಗೆ, ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಮೇಲೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ...

ʻಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿʼ ಸಿಎಂ ಸಿದ್ದರಾಮಯ್ಯ ಕಡೆಗೆ ಶಾರ್ಪ್ ಮೆಸೇಜ್?

ರಾಜ್ಯದಲ್ಲಿ ಸಿಎಂ–ಡಿಸಿಎಂ ಪವರ್ ಶೇರಿಂಗ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. “Word Power is World Power. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಅಂತ ಇಂದು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಇದು ನೇರವಾಗಿ ಸಿಎಂ ಸಿದ್ದರಾಮಯ್ಯ...
- Advertisement -spot_img

Latest News

ಕರ್ನಾಟಕದ ಮಹಿಳಾ ಐಪಿಎಸ್‌ಗೆ ಲೈಂ*ಗಿಕ ಕಿರುಕುಳ ಆರೋಪ – ತರಬೇತಿ ನಿರತ ಐಪಿಎಸ್ ಉದಯ್ ಕೃಷ್ಣಾ ಹೇಳ್ತಿರೋದೇನು?

ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್‌ನ ‘ಸರ್ದಾರ್ ವಲ್ಲಭಭಾಯಿ...
- Advertisement -spot_img