Tuesday, July 21, 2026

Siddaramaiah

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಹೈಕಮಾಂಡ್ ಸಭೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಮಹತ್ವದ ಸಭೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ಹಾಜರಾಗುವ ಸಾಧ್ಯತೆ ರಾಜಕೀಯ...

ಕುರ್ಚಿ ಬೆಲೆ ಗೊತ್ತಿಲ್ಲ ಎಂದ DCM : ಸಿದ್ದುಗೆ ಪರೋಕ್ಷ ಸಂದೇಶ ಕೊಟ್ರಾ ಡಿಕೆಶಿ?

ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್​. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್​ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಸಂಧಾನಕ್ಕೆ ಮುಹೂರ್ತ ಫಿಕ್ಸ್, CM – DCM ದೆಹಲಿಗೆ ಬುಲಾವ್!?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ದೆಹಲಿಗೆ ವಾಪಸ್ಸಾಗಿದ್ದಾರೆ. ಅವರ ಮುಂದಿನ ಹೆಜ್ಜೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಎದ್ದಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಸಂಧಾನ ಮಾತುಕತೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ ಎಂಬ ಎಕ್ಸ್‌ಕ್ಲೂಸಿವ್ ಮಾಹಿತಿ...

ಡಿಮ್ಯಾಂಡಪ್ಪೋ ಡಿಮ್ಯಾಂಡ್: ದರ ಏರಿಕೆ, ಗ್ರಾಹಕರಿಗೆ ಶಾಕ್!

ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ತುಪ್ಪ ಈಗ ಅಂತರಾಷ್ಟ್ರೀಯ ಮಾರುಕಟ್ಟೆಗೂ ಕಾಲಿಟ್ಟಿದೆ. ಅಮೆರಿಕಾ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಾವೇರಿ ನಿವಾಸದಲ್ಲಿ ಚಾಲನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನಗಳಿಗೆ ದೇಶ–ವಿದೇಶಗಳಲ್ಲಿ ಭಾರೀ ಬೇಡಿಕೆ ಇದೆ. ನಂದಿನಿ ತುಪ್ಪದ ಗುಣಮಟ್ಟಕ್ಕೆ...

ಕಾವೇರಿದ ‘ಕುರ್ಚಿ’ ಕದನ: ರಾಯರೆಡ್ಡಿ ಫೈನಲ್ ಕ್ಲಾರಿಟಿ!

ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು. ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...

ʼಕುಂದಾʼ ಕ್ಷಿಪ್ರ ಕ್ರಾಂತಿ: ಬೆಳಗಾವಿ ರಾಜಕೀಯ ಬೆಂಗಳೂರಿಗೆ ಶಿಫ್ಟ್!?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...

ಖರ್ಗೆ ನಿವಾಸದಲ್ಲಿ ಶಾಸಕರ ‘ಪರೇಡ್’, ಸ್ಥಾನ ಉಳಿಸಿಕೊಳ್ಳಲು ಸಚಿವರ ಸರ್ಕಸ್!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...

ಸಿಎಂ ಕ್ಷೇತ್ರ ವರುಣಾದಲ್ಲಿ ಶಾಕ್: ಭಾಗ್ಯಜ್ಯೋತಿ ಫಲಾನುಭವಿಗೆ ಕಿರುಕುಳ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲೇ ಚೆಸ್ಕಾಂ ಸಿಬ್ಬಂದಿಯ ಗೂಂಡಾವರ್ತನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲವೆಂಬ ಕಾರಣಕ್ಕೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ ಎಸಗಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ. ಮಹದೇವಮ್ಮ ಎಂಬ 80 ವರ್ಷದ ಅಂಧ ವೃದ್ಧೆಯ ಮನೆಗೆ ಚೆಸ್ಕಾಂ ಅಧಿಕಾರಿಗಳು ಬಂದು...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img