Thursday, September 10, 2026

siddaramaiaha

G.T.Devegowda : ಸಿಎಂ ಸಿದ್ದರಾಮಯ್ಯಗೆ ಜಿ.ಟಿ.ದೇವೇಗೌಡ ಸವಾಲು

Political News : ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ...

ವಲಸಿಗರ ವಿಚಾರದಲ್ಲಿ ಯಡಿಯೂರಪ್ಪ ಎಡವಟ್ಟು ಮಾಡಿದ್ರಾ..?

ಕರ್ನಾಟಕ ಟಿವಿ : ರಾಜ್ಯದಿಂದ ವಲಸಿಗರನ್ನ ಕರೆದುಕೊಂಡು ಬಿಹಾರಕ್ಕೆ ತೆರಳಲು ಬುಕ್ ಆಗಿದ್ದ 10 ರೈಲುಗಳನ್ನ ರಾಜ್ಯ ಸರ್ಕಾರ ಕ್ಯಾನ್ಸಲ್ ಮಾಡಿದೆ. ಯಾಕಂದ್ರೆ ಕಾರ್ಮಿಕರೆಲ್ಲ ಅವರ ಊರಿಗೆ ತೆರಳಿದ್ರೆ ಕಟ್ಟಡ ಕಾಮಗಾರಿಗೆ ದೊಡ್ಡ ಮಟ್ಟದ ಹೊಡೆದ ಬೀಳಲಿದೆ ಎಂದು ರಿಯಲ್  ಎಸ್ಟೇಟ್ ಉದ್ಯಮಿಗಳು ಒತ್ತಾಯ ಮಾಡಿದ್ರು ಈ ಹಿನ್ನೆಲೆ ಸಿಎಂ ಸಹ ವಲಸಿಗರನ್ನ ಊರಿಗೆ ತೆರಳದಂತೆ ಮನವಿ ಮಾಡಿದ್ರು.  ಈ...

ಯಡಿಯೂರಪ್ಪ ಅವಸರ ಮಾಡಿದ್ರು – ಸಿದ್ದರಾಮಯ್ಯ

ಕರ್ನಾಟಕ ಟಿವಿ : ರಾಜ್ಯದಲ್ಲೂ ದೆಹಲಿ ಮಾದರಿಯಲ್ಲಿ ಮದ್ಯದ ಮೇಲೆ ದುಬಾರಿ ಕೊರೊನಾ  ಟ್ಯಾಕ್ಸ್ ವಿಧಿಸುವಂತೆ ಒತ್ತಾಯ ಕೇಳಿ ಬಂದಿದೆ.. ಈ ಬಗ್ಗೆ ಸರ್ಕಾರ ಸಹ ಚಿಂತನೆ ನಡೆಸುತ್ತಿದ್ದು ಬಹುತೇಕ ಸರ್ಕಾರ  ಕೊರೊನಾ ಹೆಸರಿನಲ್ಲಿ ಟ್ಯಾಕ್ಸ್  ಹಾಕುವ ಸಾಧ್ಯತೆ ಇದೆ. ಈ ನಡುವೆ ಮದ್ಯದಂಗಡಿ ಓಪನ್ ಮಾಡುವ ಸರ್ಕಾರದ ನಿರ್ಧಾರವನ್ನ ಮಾಜಿ ಸಿದ್ದರಾಮಯ್ಯ ಟೀಕಿಸಿದ್ದಾರೆ.. ಯಡಿಯೂರಪ್ಪ ಮದ್ಯದಂಗಡಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img