Thursday, April 24, 2025

siddaramaiha

Siddaramaiah : ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

Banglore News : ಇತ್ತೀಚೆಗೆ ಕೇಂದ್ರ ವಿಪಕ್ಷ  ನಾಯಕರ ಸಭೆ ಮುಗಿದು ಸ್ವಲ್ಪ ರಿಲಾಕ್ಸ್ ಮೋಡ್ ನಲ್ಲಿರೋ ಸಿಎಂ ಇಂದು  ಜುಲೈ 19 ರಂದು ಸಾರ್ವಜನಿಕರ ಬಗ್ಗೆ ಗಮನ  ಹರಿಸಿದ್ದಾರೆ.ಇಂದು  ಮುಂಜಾನೆಯ ತಮ್ಮ  ನಿವಾಸದ ಬಳಿಯಲ್ಲಿ  ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲನ್ನು ಸ್ವೀಕರಿಸಿದರು. ಇನ್ನು  ಸಿಎಂ  ಸಿದ್ದರಾಮಯ್ಯರ  ಭೇಟಿಗಾಗಿ  ಜನಸಾಗರವೇ ಸೇರಿತ್ತು. ಇನ್ನು ಬ್ಯಾರಿಗೇಡ್ ಬದಿಯಲ್ಲಿ ನಿಂತಿದ್ದ...

Siddaramaiah : ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

Banglore News: ಬೆಂಗಳೂರು, : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ವಿವಿಧ ಸಂಘಟನೆಗಳು,...

Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಅದೃಷ್ಟದ ಮನೆಗೆ ಡಿಕೆಶಿ ಶಿಫ್ಟ್ …!

Banglore News: ಆಷಾಢ ಕಳೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತನ್ನ ಮನೆಯನ್ನು ಬದಲಾಯಿಸಲಿದ್ದಾರೆ. ಹಾಗೆಯೇ ಡಿಕೆಶಿ ಕೂಡಾ ತನ್ನ ವಾಸ್ಥವ್ಯ ಬದಲಾಯಿಸುವ ಮಾಹಿತಿ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​...

Chandrayana-3 : ಇದು ಭಾರತಕ್ಕೆ ಹೆಮ್ಮೆಯ ಕ್ಷಣ : ಸಿಎಂ ಸಿದ್ದರಾಮಯ್ಯ

Banglore News:  ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಬಗ್ಗೆ ಟ್ವೀಟ್‌...

Siddaramaiah :ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜರ್ಮನಿ ರಾಯಭಾರಿ

Banglore News :ಸಿಎಂ  ಸಿದ್ದರಾಮಯ್ಯರನ್ನು ಇಂದು ಜುಲೈ 14 ರಂದು ಭಾರತದಲ್ಲಿರು ರಾಯಭಾರಿಯಾದಂತಹ ಡಾ. ಫಿಲಿಪ್ ಆಕರ್ ಮನ್ ಮತ್ತು ಅವರ ತಂಡ ಸಿದ್ದರಾಮಯ್ಯ ಅವರ ಸ್ವಗೃಹದಲ್ಲಿ ಭೇಟಿಯಾಗಿದ್ದಾರೆ. ಇನ್ನು ಅವರ ಭೇಟಿಯ ಹಿನ್ನೆಲೆ ತಿಳಿದು ಬಂದಿಲ್ಲ. ಮುಖ್ಯಮಂತ್ರಿ  ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು  ಎಂಬ ಮಾಹಿತಿಯನ್ನು ಮಾತ್ರ ಸಿದ್ದರಾಮಯ್ಯ ತನ್ನ ಟ್ವಿಟರ್​ ಖಾತೆಯಲ್ಲಿ  ಹಂಚಿಕೊಂಡಿದ್ದಾರೆ. https://karnatakatv.net/kmf-siddaramayya-milk-price/ https://karnatakatv.net/kundapur-whale-greese/ https://karnatakatv.net/priyank-kharge-panchayat-raj-talk/

Yathnal : ನೀವು ಯಾರ ಜೊತೆಗೋ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ: ಯತ್ನಾಳ್

Political News :ಸಿಎಂ ಸಿದ್ದರಾಮಯ್ಯ ಮತ್ತು ಯತ್ನಾಳ್ ಅವರ ಮಾತಿನ ಜಟಾಪಟಿ  ಸದನದಲ್ಲಿ ನಿರಂತರವಾಗುತ್ತಿದೆ. ಯತ್ನಾಳ್ ಮಾತಿಗೆ ಸಿದ್ದು ನಿರಂತರ ಟಾಂಗ್ ಕೊಡುತ್ತಲೇ ಇದ್ದಾರೆ. ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ ಎಂದಾಗ ಯತ್ನಾಳ್ ಮತ್ತೆ ಆರೋಪ ಮಾಡಿದ್ದಾರೆ. ಇದಕ್ಕೆ ಯತ್ನಾಳ್, ನೀವು ಪದೇ...

Siddaramaiah : ಸಾರ್ವಜನಿಕರಿಗಾಗಿ ಟ್ವಿಟರ್ ಖಾತೆ ತೆರೆದ ಸಿಎಂ…!

State News : ಕನಾರ್ಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅನ್ನಭಾಗ್ಯ ಯೋಜನೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಜನಸಾಮಾನ್ಯರಿಗಾಗಿ ಹೊಸದೊಂದು ಯೋಜನೆ ಮಾಡಿದ್ದಾರೆ. ಜನಸಾಮಾನ್ಯರಿಗಾಗಿ ಸಾರ್ವಜನಿಕ ಕುಂದುಕೊರತೆಗಳಿಗಾಗಿ ಹೊಸದೊಂದು ಟ್ವಿಟರ್ ಖಾತೆಯನ್ನು ಸಿಎಂ ಸಿದ್ದರಾಮಯ್ಯ ತೆರೆದಿದ್ದಾರೆ. ಈ ಬಗ್ಗೆ ಸಿಎಂ ಮಾಧ್ಯಮ ಕಛೇರಿ ವರದಿ ನೀಡಿದ್ದು https://twitter.om/osd_cmkarnataka ಎಂಬಂತಹ...

Annabhagya Yojana : 3ನೇ ಗ್ಯಾರಂಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

State News: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಪ್ರತಿ...

ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ …!

Banglore News: ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್.ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ರಾಜ್ಯ ಮುಂಗಡ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಿದು. ಹಿಂದೆ...

ಇದೊಂದು ನಾಲಾಯಕ್ ಬಜೆಟ್…!

State News: ರಾಜ್ಯದಲ್ಲಿ ಇಂದು ಐತಿಹಾಸಿಕ ಬಜೆಟ್ ಮಂಡನೆಯಾಗಿದ್ದು ಅನೇಕರು ಅನೇಕ ತೆರನಾದ ಅಭಿಪ್ರಾಯಗಳನ್ನು  ಬಿಚ್ಚಿಟ್ಟಿದ್ದಾರೆ. ಕೆಲವರು ಇದೊಂದು ಉತ್ತಮ ಬಜೆಟ್ ಎಂದು ಕೊಂಡಾಡಿದರೆ, ಇನ್ನೂ ಕೆಲವರು ಇದು ಉತ್ತಮವಲ್ಲ ಪ್ರಯೋಜನಾಕಾರಿಯಲ್ಲ ಎಂದು  ಲೇವಡಿಯಾಡಿದ್ದಾರೆ. ಇನ್ನು ವಿರೋಧ ಪಕ್ಷದವರಿಗೆ ಇದೊಂದು ಆಹಾರವಾಗಿ ಬಿಟ್ಟಿದೆ. ವಿಧಾನಸೌದದ ಬಳಿ ಮಾಧ್ಯಮದೊಂದಿಗೆ  ಮಾತನಾಡಿದ ಆರ್ ಅಶೋಕ್  ಬಜೆಟ್ ಬಗ್ಗೆ ಮಾತಾನಾಡಿ...
- Advertisement -spot_img

Latest News

ಉಗ್ರರ ಮಟ್ಟಹಾಕಲು ಕೇಂದ್ರಕ್ಕೆ ನಮ್ಮ ಫುಲ್ ಸಪೋರ್ಟ್‌ : ಟೆರರಿಸಂ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ...
- Advertisement -spot_img