Wednesday, April 16, 2025

siddaramaiha

ಕೇಂದ್ರಕ್ಕೆ ಗೋಚರಿಸದವರಿಗೆ ರಾಜ್ಯದಿಂದ ಅನ್ನಭಾಗ್ಯ ಯೋಜನೆ..?!

State News: ರಾಜ್ಯದಲ್ಲಿ  ಸಿಎಂ ಸಿದ್ದರಾಮಯ್ಯ ತಮ್ಮ 7ನೇ ಬಜೆಟ್ ಮಂಡಿಸಿ ಕರುನಾಡನ್ನು ಮಾಡೆಲ್ ರಾಜ್ಯವಾಗಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಇದರ ಅನ್ವಯ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಬಹು ಮುಖ್ಯವಾಗಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗಾಗಿ 10 ಕೋಟಿ ಮೀಸಲಿಡುವುದಾಗಿ  ಹೇಳಿದರು.ಈ ಯೋಜನೆಯ ಸಲುವಾಗಿ ಅನೇಕರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದೆಂದು...

LIVE ಸಿದ್ದು ಗ್ಯಾರಂಟಿ ಬಜೆಟ್ 2023

Budget Update: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ , ಈ ಮೂಲಕ ದಾಖಲೆ ಬರೆಯಲಿದ್ದಾರೆ. ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ;...

ಸರ್ವರಿಗೂ ಸಮಪಾಲು ಸಮಬಾಳು ಮೂಲಮಂತ್ರದ ಬಜೆಟ್…!

State News:ರಾಜ್ಯದ ಸಿಎಂ ಸಿದ್ದರಾಮಯ್ಯ 12 ಗಂಟೆಗೆ ಸರಿಯಾಗಿ ಸದನದಲ್ಲಿ ತಮ್ಮ 7ನೇ ಬಜೆಟ್ ಮಂಡಿಸಲು ಆರಂಭಿಸುವ ವೇಳೆ ಮೊದಲಾಗಿ ಮೂಲಮಂತ್ರ ಸರ್ವರಿಗೂ ಸಮಪಾಲು ಸಮಬಾಲು ಎಂಬುದಾಗಿ ಉಚ್ಛರಿಸಿದರು. ಇದೇ ವೇಳೆ 3.39 ಲಕ್ಷ ಕೋಟಿ ವೆಚ್ಚದ ಬಜೆಟ್ ಮಂಡನೆ ಸಿದ್ದರಾಮಯ್ಯರಿಂದ ಮಂಡನೆಯಾಯಿತು. ಸರ್ವರ ಕ್ಷೇಮಾಭಿವೃದ್ಧಿಯೇ ಧ್ಯೇಯ ಎಂಬುವುದಾಗಿ ಮಾತುಗಳನ್ನು ಮುಂದುವರಿಸಿದರು. ಸಾಮಾಜಿಕ ದುರ್ಬಲ...

ಕಾಂಗ್ರೆಸ್ಸಿಗರೇ ಹುಷಾರಾಗಿರಿ..?! ಎಚ್ಚರ..! ಎಚ್ಚರ..!

State news: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಿಡಿದೆದ್ದಿರುವ ಹೆಚ್ .ಡಿ ಕುಮಾರಸ್ವಾಮಿ  ದಿನಕ್ಕೊಂದು ಬಾಂಬ್ ಸಿಡಿಸುತ್ತಲೇ ಇದ್ದಾರೆ. ವರ್ಗಾವಣೆ ದಂಧೆ ಸೇರಿದಂತೆ ಅನೇಕ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಒಂದಲ್ಲ ಒಂದು ಅಸ್ತ್ರ ಪ್ರಯೋಗಿಸುತ್ತಿರುವ ಕುಮಾರಸ್ವಾಮಿ ಬೆನ್ನಿಗೆ ಬಿಜೆಪಿ ಸಹ ನಿಂತುಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್  ಅಲರ್ಟ್​ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಶಾಸಕರು ಹಾಗೂ...

ಜನತೆಯೇ ನನ್ನ ಪಾಲಿನ ಜನಾರ್ಧನರು…!

State News: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ, ಇಂದು ತಮ್ಮ 14ನೇ ಬಜೆಟ್‌ ಮಂಡಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಮುಂಚಿತವಾಗಿ ಟ್ವೀಟ್ ಒಂದನ್ನು ಮಾಡಿದ್ದಾರೆ. ಟೀಟ್ ನಲ್ಲಿ ತಮ್ಮ ಜನತೆಯನ್ನುದ್ದೇಶಿಸಿ ಮಾತುಗಳನ್ನು ಆಡಿದ್ದಾರೆ. ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ...

14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದುಗೆ ಸ್ಪೆಷಲ್ ಗಿಫ್ಟ್..! ಯಾರಿಂದ ಗೊತ್ತಾ..?!

State News:ರಾಜ್ಯದ 23 ನೇ ಮುಖ್ಯಮಂತ್ರಿಯಾಗಿರೋ ಸಿಎಂ ಸಿದ್ದರಾಮಯ್ಯ ಅವರು ಇಂದು 14ನೇ  ಬಜೆಟ್ ಮಂಡಿಸಲು ಸಕಲ ಸಿದ್ಧತೆಯಲ್ಲಿರುವಾಗಲೇ ಸಿದ್ದುಗೆ ಸ್ಪೆಷಲ್ ಗಿಫ್ಟ್ ನೀಡಲು ತಂಡವೊಂದು ರೆಡಿಯಾಗಿ ನಿಂತಿದೆ.  ಹೌದು ರಾಜ್ಯದ ಬಹು ನಿರೀಕ್ಷಿತ ಗ್ಯಾರಂಟೀ ಬಜೆಟ್ ಇನ್ನೇನು 12 ಗಂಟೆಗೆ ಸರಿಯಾಗಿ ಮಂಡನೆಯಾಗಲಿದೆ. ರಾಜ್ಯದ ಅತ್ಯಂತ ನಿರೀಕ್ಷಿತ ಬಜೆಟ್ ಮಂಡಿಸುತ್ತಿರುವ ಸಲುವಾಗಿ ಸಿದ್ದರಾಮಯ್ಯಗೆ ಸ್ಪೆಷಲ್...

ಕರಾವಳಿ ಮಳೆ ಹಾನಿಗೆ ಕೂಡಲೇ ಪರಿಹಾರ ಸೂಚಿಸುವಂತೆ ಸಿಎಂ ಸೂಚನೆ..!

Karavali News:ಕರಾವಳಿ ಭಾಗದಲ್ಲಿ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ನಿರಂತರ ಮಳೆಯಿಂದ ಹಾನಿಗಳು ಹೆಚ್ಚಾಗುತ್ತಿದ್ದು, ಮಳೆಗೆಯ ಆರ್ಭಟಕ್ಕೆ ರೆಡ್ ಅಲರ್ಟ್​ ಮತ್ತೆ ಮುಂದುವರೆದಿದೆ. ಈ ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಮಳೆ ಬಗ್ಗೆ ಪರಿಹಾರ ಕ್ರಮ ಜರಗಿಸುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...

ನಾಳೆ ಬಜೆಟ್ ಮಂಡನೆ…! ಐದು ಗ್ಯಾರಂಟಿಗೆ ಸಿಗಲಿದೆಯಾ ಅಸ್ತು..?!

 State News:ಕರ್ನಾಟಕದ ಜನರು ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಸಿದ್ದರಾಮಯ್ಯ ಅವರ 14 ನೇ ಬಜೆಟ್ ನಾಳೆ ಮಂಡನೆಯಾಗಲಿದೆ. ನಾಳಿನ ಬಜೆಟ್ ನಲ್ಲಿ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಕುರಿತಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅಲ್ಲದೆ ಉಚಿತ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ...

ಬಾಗಲಕೋಟೆ:ಮೃತ ನಿವೃತ್ತ ಶಿಕ್ಷಕನ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸಿದ್ದರಾಮಯ್ಯ

State News: Feb:28:ಬಾದಾಮಿಯ ನಿವೃತ್ತ ಶಿಕ್ಷಕರಾಗಿದ್ದ ಸಿದ್ದಯ್ಯ ಹಿರೇಮಠ  ಎನ್ನುವವರು ತಮ್ಮ ಪಿಂಚಣಿಗಾಗಿ ಪ್ರತಿಭಟನೆ ನಡೆಸಿ ಅದು ಸಿಗದೇ ಹೋದಾಗ ಖಿನ್ನತೆ ಮತ್ತು ಹತಾಷೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಮೃತ ಶಿಕ್ಷಕರ ಮನೆಗೆ ತೆರಳಿ ಕುಟುಂಬದ ಸದಸ್ಯರನ್ನು ಸಂತೈಸಿದ ಸಿದ್ದರಾಮಯ್ಯ  2 ಲಕ್ಷ ರೂಪಾಯಿ ಧನಸಹಾಯ ಮಾಡಿದರು. ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img