Thursday, November 13, 2025

siddaramaiha

“ನನ್ನ ಕಂಡರೆ ಮೋದಿಗೆ ಭಯವಿದೆ..!”:ಸಿದ್ದರಾಮಯ್ಯ

Political News: ನನಗೆ ಮೋದಿ ಕಂಡರೆ ಭಯವಿಲ್ಲ. ಆದರೆ ನನ್ನ ಕಂಡರೆ ಅವರಿಗೆ ಭಯವಿದೆ ಏಕೆಂದರೆ ನಾನು RSS ಬಗ್ಗೆ ಟೀಕೆ ಮಾಡುತ್ತೇನೆ. ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು....

ಇದು ನಾನು ನಾಲಾಯಕ್ ಕಾರ್ಯಕ್ರಮ; ಸಚಿವ  ಅಶ್ವಥ್ ನಾರಾಯಣ್

Political News: ರಾಜ್ಯದಲ್ಲಿ ಚುನಾವಣಾ  ಸಿದ್ದತೆ ಬಹಳ ಭರ್ಜರಿಯಾಗಿಯೇ ನಡೆಯುತ್ತಿದೆ. ಈ  ಚುನಾವಣಾ  ಪ್ರಚಾರದ ಅಂಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ನ ನಾ  ನಾಯಕಿ  ಸಮಾವೇಶ ನಡೆಯಿತು. ಅರಮನೆ  ಮೈದಾನದಲ್ಲಿ ನಡೆದ ಈ ಬೃಹತ್ ಸಮಾವೇಶಕ್ಕೆ ಪ್ರಿಯಾಂಕ  ಗಾಂಧಿ  ಆಗಮಿಸಿದ್ರು. ಪ್ರಿಯಾಂಕ  ಗಾಂಧಿ  ಮುಂದೆಯೇ ಕಾಂಗ್ರೆಸ್ ನ ಆಶ್ವಾಸನಾ  ಪ್ರಣಾಳಿಕೆಗಳ ಮಳೆ ಸುರಿಯಿತು. ಈ ಆಶ್ವಾಸನೆಗಳ ಕುರಿತಾಗಿ ...

“RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!

Political News: RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ...

ವಿಪಕ್ಷ ನಾಯಕನಿಗೆ ದೇವಿ ಸಂದೇಶ..?! ಎರಡು ಕ್ಷೇತ್ರದಲ್ಲಿ ಸಿದ್ಧು ಸ್ಪರ್ಧೇ…?!

Political News: ಕರುನಾಡಲ್ಲಿ ರಾಜಕೀಯ ನಾಯಕರ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಇದರ ಜೊತೆ ವಿಪಕ್ಷ ನಾಯಕ ಸ್ಪರ್ಧೇಯ ಕುರಿತಾಗಿ ದೇವಿ ಭವಿಷ್ಯವನ್ನು ನುಡಿದಿರೋದು ಸಧ್ಯ ರಾಜಕೀಯ ರಣರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಾಗಿದ್ರೆ ಸಿದ್ದರಾಮಯ್ಯಗೆ ಸಾಥ್ ನೀಡಿದ್ರಾ ಚಿಕ್ಕಮ್ಮ ದೇವಿ ಹಾಗಿದ್ರೆ ಸಿದ್ದು ಗೆಲ್ಲೋದು ಕನ್ಫರ್ಮ್ ಆಯ್ತಾ..?! ಇಲ್ಲಿದೆ ಕಂಪ್ಲೀಟ್ ಮಾಹಿತಿ. ರಾಜಕೀಯ ನಾಯಕರು ಸಾಮಾನ್ಯವಾಗಿ...

“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ

Hubballi News: ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ  ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆಗೆ ನಾಯಕರ ವ್ಯಂಗ್ಯ..!

Political News: ಸಿದ್ದು ವಿಧಾನಸಭೆ ಚುನಾವಣೆಗೆ  ಕಳೆದ ಬಾರಿ ಬದಾಮಿ ಮೂಲಕ ಸ್ಪರ್ಧೆಗಿಳಿದು ಗೆದ್ದು ಅಧಿಕಾರ ಸ್ವೀಕರಿಸಿದ್ದು ಆದರೆ ಈ ಭಾರಿ ಬದಾಮಿಯನ್ನು ತೊರೆದು ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆ  .ಕ್ಷೇತ್ರ ಬದಲಾವಣೆ ಮಾಡಿರುವ ಕುರಿತು ಆಡಳಿತ ಪಕ್ಷದ ನಾಯಕರು ವ್ಯಂಗ್ಯ ಮಾಡುತಿದ್ದಾರೆ. ಅವರಲ್ಲಿ ಚೆಲುವಾದಿ ನಾರಾಯಣಸ್ವಾಮಿ ಮಾತನಾಡಿ ಈ ರರೀತಿ ಹೇಳಿಕೆ ನೀಡಿರುತ್ತಾರೆ. ಅವರು ಅಲೆಮಾರಿ ತರ...

“ಪ್ರತಿ ವಿಧಾನಸಭಾ ಚುನಾವಣೆಯಲ್ಲಿಯೂ ಅವರು ಕ್ಷೇತ್ರ ಬದಲಾವಣೆ ಮಾಡುತಿದ್ದಾರೆ”: ಎಂ.ಟಿ.ಬಿ

Political News: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ವಿಚಾರವನ್ನ ಬಹಿರಂಗ ಪಡಿಸಿದಾಗಿನಿಂದ ರಾಜ್ಯ ರಾಜಕೀಯದಲ್ಲಿ ಹಲವಾರು ಮಾತುಗಳು ಕೇಳಿ ಬರುತ್ತಿದೆ. ಎಂ ಟಿ ಬಿ ನಾಗರಾಜ ಈ ವಿಚಾರವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಅವರಿಗೆ ಸ್ವಾತಂತ್ರ್ಯವಿದೆ ಅವರು ಎಲ್ಲಿ ಬೇಕಾದರೂ ಸ್ಪರ್ದಿಸಬಹುದು ಅದಲ್ಲದೆ ಕಾಂಗ್ರೇಸ್ ರಾಷ್ರ್ಟೀಯ ಪಕ್ಷ ವರಿಷ್ಟರ ತೀರ್ಮಾನದಿಂದ...

‘ಬಾದಾಮಿ’ ಬೇಡವಾಯ್ತಾ ನಾಯಕರಿಗೆ..?!

Political News: ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕರಾಗಿ  ಆಡಳಿತ ನಡೆಸಿ ಯಶಸ್ವಿಯಾಗಿ ರಾಜಕಾರಣ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ನವರು ಕ್ಷೇತ್ರ ಬದಲಾವಣೆ ಮಾಡಿ ಬದಾಮಿ ಬದಲಿಗೆ ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯುತಿದ್ದಾರೆ . ಕಳೆದ ಬಾರಿ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಸೋಲು...

“ಶಾಸಕ ಜಮೀರ್ ಅಹ್ಮದ್ಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ”…!

Political News: ಸಿದ್ದರಾಮಯ್ಯ ಆಪ್ತ, ಶಾಸಕ ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರೌಂಡ್ಸ್ ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು ಭಾರತಿಯ ಜನತಾ ಪಕ್ಷ ಒಂದು ಕೊಮುವಾದಿ ಪಕ್ಷ. ಬಿಜೆಪಿ ತೊರೆದು ಹಲವರು ಕಾಂಗ್ರೆಸ್​​ ಸೇರ್ಪಡೆ ಆಗುತ್ತಿದ್ದಾರೆ. ಬಿಜೆಪಿಯವರು ಮಹಿಳೆಯರ, ಬಡವರು, ದಲಿತರ ಏಳಿಗೆ ಬಯಸಲ್ಲ. ಮಾತಿಗೆ ಮಾತ್ರ ಸಬ್ ಕಾ ಸಾಥ್ ಸಬ್...

“ಚಡ್ಡಿ ಹಾಕಿ ಕೊಂಡವರೂ ನನ್ನನ್ನು ಭೇಟಿ ಮಾಡಬಹುದು”… RSS ಗೆ ಟಾಂಗ್ ಕೊಟ್ರಾ ಸಿದ್ದು..?!

Political News: ರಾಜ್ಯದೆಲ್ಲೆಡೆ ರಾಜಕೀಯ ಹೈಡ್ರಾಮವೇ ನಡೆಯುತ್ತಿದೆ.ಇವೆಲ್ಲದರ ನಡುವೆ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೋಲಾರ ಜಿಲ್ಲೆಯ ಮತಕ್ಷೇತ್ರವೊಂದರಿಂದ 2023ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಅವರು ಕೋಲಾರದಲ್ಲಿ ಸಾರ್ವಜನಿಕ ಸಭೆಯೊಂದನ್ನು ಮಾಡಿದ ಭಾಷಣ ಚುನಾವಣಾ ಪ್ರಚಾರದಂತಿತ್ತು. ಎಲ್ಲ ಜನ ಕಷ್ಟಗಳಿಗೆ ಸ್ಪಂದಿಸುವುದಾಗಿ ಹೇಳಿದ ಅವರು  ಚೆಡ್ಡಿ ಧರಿಸಿದ...
- Advertisement -spot_img

Latest News

Mandya News: ಜೋಡಿ ಸೀಮಂತ ಮಾಡಿದ ಹಳ್ಳಿಕಾರ್ ತಳಿಯ ಜೋಡಿ ಹಸುಗಳಿಂದ ಗಂಡು ಕರುಗಳಿಗೆ ಜನ್ಮ

Mandya News: ಮಂಡ್ಯ: ಕೆಲವರು ಪ್ರಾಣಿಗಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಮನೆ ಮಕ್ಕಳ ಹಾಗೆ ನೋಡಿಕ``ಳ್ಳುತ್ತಾರೆ. ಹೆಚ್ಚಾಗಿ ನಾಯಿ, ಬೆಕ್ಕುಗಳಿಗೆ ಈ ಪ್ರೀತಿ ಸಿಗುತ್ತದೆ. ಆದರೆ ಮಂಡ್ಯದಲ್ಲಿ...
- Advertisement -spot_img