ಮೈಸೂರು: ನಿನ್ನೆ ವರುಣಾದಲ್ಲಿ ಸೋಮಶೇಖರ್ ಪರ ಪ್ರತಾಪ್ ಸಿಂಹ ಬಿಜೆಪಿ ಕ್ಯಾಂಪೇನ್ ಮಾಡುವ ವೇಳೆ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿತ್ತು. ಅದು ಕಾಂಗ್ರೆಸ್ಸಿನವರೇ ಮಾಡಿದ ಪುಂಡಾಟಿಕೆ ಎಂದು ಬಿಜೆಪಿ ಮತ್ತು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಆದರೆ ಅದು ಬಿಜೆಪಿ- ಕಾಂಗ್ರೆಸ್ ನಡುವಿನ ಜಗಳವಲ್ಲ. ಇದರಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ. ಬದಲಾಗಿ ಇಂದು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...