Thursday, August 6, 2026

Siddaramana hundi

‘ಬೈಕ್ ಗಲಾಟೆಗೆ ಬಣ್ಣ ಬಳಿದು, ಆರೋಪ ಮಾಡುತ್ತಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳಿ’

ಮೈಸೂರು: ನಿನ್ನೆ ವರುಣಾದಲ್ಲಿ ಸೋಮಶೇಖರ್ ಪರ ಪ್ರತಾಪ್ ಸಿಂಹ ಬಿಜೆಪಿ ಕ್ಯಾಂಪೇನ್ ಮಾಡುವ ವೇಳೆ ಗಲಾಟೆ ನಡೆದು, ಬಿಜೆಪಿ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿತ್ತು. ಅದು ಕಾಂಗ್ರೆಸ್ಸಿನವರೇ ಮಾಡಿದ ಪುಂಡಾಟಿಕೆ ಎಂದು ಬಿಜೆಪಿ ಮತ್ತು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಆದರೆ ಅದು ಬಿಜೆಪಿ- ಕಾಂಗ್ರೆಸ್ ನಡುವಿನ ಜಗಳವಲ್ಲ. ಇದರಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ. ಬದಲಾಗಿ ಇಂದು...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img