Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...
ರಾಜಕೀಯ:
ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕು. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಜೊತೆಗೆ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬಾರದು, ಮಹಿಳಾ ಸ್ವಸಹಾಯ ಸಂಘದ ಸಾಲ ಮನ್ನಾ ಮಾಡಬೇಕು ಎಂಬಿತ್ಯಾದಿ ಗಮನಾರ್ಹ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.ನಗರದ ಫ್ರೀಡಂ ಪಾರ್ಕ್ನಲ್ಲಿ ಒಂದು...