Friday, November 14, 2025

siddaramayya CWC meeting

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img