Sunday, August 16, 2026

Siddaramiah

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...

‘ಹಿಂದಿ ಕಲಿಯಲೇಬೇಕೆಂಬ ಬಲವಂತ ಸರಿಯಲ್ಲ’- ಸಿದ್ದರಾಮಯ್ಯ

ಬೆಂಗಳೂರು: ಮುನವ ಸಂಪನ್ಮೂಲ  ಸಚಿವರಿಗೆ ಸಲ್ಲಿಸಲಾಗಿರೋ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿರುವ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ,ಕನ್ನಡದ ಮೇಲೆ ಹಿಂದಿ ಭಾಷೆಯ ಸವಾರಿ ಬೇಕಿಲ್ಲ. ಬಲವಂತ ಹಿಂದಿ ಹೇರಿಕೆಯನ್ನ ಸಹಿಸಲಾಗದು....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img