Sunday, August 16, 2026

siddaramiaha

“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ. ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು...

ಸುದೀಪ್ ಹೇಳಿಕೆಗೆ ಸಿಎಮ್ ಬೊಮ್ಮಾಯಿ ಸಾಥ್..!

ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್‌ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ. ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img