Tuesday, February 10, 2026

#siddarammai

GTD ಕುಟುಂಬದ ವಿರುದ್ಧ ಸೇಡು ಸಿಎಂ ವಾಮ ಮಾರ್ಗ?

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್‌ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ. ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...

Siddaramaiah : ಇಂದಿನಿಂದ ಹಸಿವು ಮುಕ್ತ ಕರ್ನಾಟಕ…?!

State News: ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಆಶಯದೊಂದಿಗೆ ಬಡಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿ ಹಾಗೂ170 ರೂಪಾಯಿ ನೀಡುವ ಯೋಜನೆಯನ್ನು ಜುಲೈ 10ರಂದು ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿ ಟ್ವೀಟ್ ಮೂಲಕ ಜನತೆಯಲ್ಲಿ ಮನವಿಯೊಂದನ್ನು ಮಾಡಿದರು. ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ...

ಸರಕಾರ ಕೇವಲ ಮೂರೇ ತಿಂಗಳು..?! ಭವಿಷ್ಯ ನುಡಿದವರಾರು..?!

Political News: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಗ್ಯಾರಂಟಿಗಳ ಸುರಿಮಳೆಯನ್ನೇ ಸುರಿಸುತ್ತಿವೆಯಾದರೂ ಸರಕಾರ ಕೇವಲ ಮೂರೇ ತಿಂಗಳಿನಲ್ಲಿ ಪತನವಾಗುತ್ತೆಅನ್ನೋ ಮಾತುಗಳು ಕೇಳಿ ಬರುತ್ತಿವೆ. ಒಂದೆಡೆ ಡಿಕೆ ಹೆಚ್ ಡಿಕೆ ವಾರ್ ಗಳು ಜೋರಾಗಿದ್ರೆ ಮತ್ತೊಂದೆಡೆ ಮಾಜಿ ಸಿಎಂ ಬೊಮ್ಮಾಯಿ ಕೂಡಾ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.  ಜೆಡಿಎಸ್ ನವರು ಅದು ಏನೇನೋ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ...

ಕುಮಾರಸ್ವಾಮಿಯಿಂದ ಸಿದ್ದರಾಮಯ್ಯನವರು ಕಲಿಯುವ ಅವಶ್ಯಕತೆಯಿಲ್ಲ- ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ಕೋಲಾರ. ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ...

ಕಾಸಿಗಾಗಿ ಪೋಸ್ಟಿಂಗ್ ದಾಖಲೆ ಕೊಡಿ ಎಂದವರಿಗೆ ಚಳಿ ಬಿಡಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ: ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...

ಸದನದಲ್ಲಿ ಗ್ಯಾರಂಟಿ ಗಲಾಟೆ

ಈಗಾಗಲೆ ಕಲಾಪ ಆರಂಭವಾಗಿದ್ದು  ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img