State News: ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಆಶಯದೊಂದಿಗೆ ಬಡಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿ ಹಾಗೂ170 ರೂಪಾಯಿ ನೀಡುವ ಯೋಜನೆಯನ್ನು ಜುಲೈ 10ರಂದು ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿ ಟ್ವೀಟ್ ಮೂಲಕ ಜನತೆಯಲ್ಲಿ ಮನವಿಯೊಂದನ್ನು ಮಾಡಿದರು.
ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ...
Political News: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಗ್ಯಾರಂಟಿಗಳ ಸುರಿಮಳೆಯನ್ನೇ ಸುರಿಸುತ್ತಿವೆಯಾದರೂ ಸರಕಾರ ಕೇವಲ ಮೂರೇ ತಿಂಗಳಿನಲ್ಲಿ ಪತನವಾಗುತ್ತೆಅನ್ನೋ ಮಾತುಗಳು ಕೇಳಿ ಬರುತ್ತಿವೆ. ಒಂದೆಡೆ ಡಿಕೆ ಹೆಚ್ ಡಿಕೆ ವಾರ್ ಗಳು ಜೋರಾಗಿದ್ರೆ ಮತ್ತೊಂದೆಡೆ ಮಾಜಿ ಸಿಎಂ ಬೊಮ್ಮಾಯಿ ಕೂಡಾ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.
ಜೆಡಿಎಸ್ ನವರು ಅದು ಏನೇನೋ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ...
ಕೋಲಾರ.
ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ...
ರಾಜಕೀಯ:
ಬೆಂಗಳೂರು: ಈ ಸರಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ನಾನು ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು; ಯಾರೋ ಒಬ್ಬರು...
ಈಗಾಗಲೆ ಕಲಾಪ ಆರಂಭವಾಗಿದ್ದು ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...