Thursday, June 25, 2026

siddarammaia

ಡಿಕೆಶಿ ಸಿಎಂ ಆಗುತ್ತಾರೆ? ಅವರ ಭವಿಷ್ಯವೇನು?

ಕಾಂಗ್ರೆಸ್​​ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ.. https://www.youtube.com/watch?v=ymU8jPs0Wiw ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img