Sunday, March 8, 2026

siddarammaya

ಕುಡಿಯುವ ನೀರು ಯೋಜನೆ ಕುರಿತು ಸಭೆ ನಡೆಸಿದ ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...

ಪ್ರಾಣಿ ಪಾಲಿಟಿಕ್ಸ್

ಇನ್ನು  ಭಾಷಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯವರಿಗೆ ಕೆಟ್ಟ ಮಾತುಗಳಿಂದ ನಿಂದಿಸಿರುತ್ತಾರೆ. ಪ್ರತಿ ಭಾಷಣದಲ್ಲೂ ನಿಮಗೆ ದಮ್ ಇದ್ರೆ ತಾಕತ್ ಇದ್ರೆ ಅಂತ ಭಾಷಣ ಮಾಡುವ ಬೊಮ್ಮಾಯಿಯವರೆ ಪ್ರಧಾನಮಂತ್ರಿಯವರ ಮುಂದೆ ನಾಯಿಮರ ತರ ಬಾಲ ಅಲ್ಲಾಡಿಸುತ್ತೀರಾ ಅವರ ಮುಂದೆ ಗಡಗಡ ಅಂತ ನಡುಗುತ್ತೀರಾ ಎಂದು ಸಿದ್ದರಾಮಯ್ಯನವರು ಹೇಳಿರುವ ಮಾತು ಇಂದು ಬಿಜೆಪಿ ಪಾಳಯದಲ್ಲಿ ಬುಗಿಳೇಲುವಂತೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img