Tuesday, August 18, 2026

siddaramyya

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...
- Advertisement -spot_img

Latest News

ದೇಶದ ಮಕ್ಕಳಿಗೆ ಸುಳ್ಳು ಹೇಳ್ಬೇಡಿ – ರಿಜಿಜುಗೆ ರಾಹುಲ್ ಕೌಂಟರ್!

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
- Advertisement -spot_img