Sunday, December 28, 2025

siddararamaih

ಸಿದ್ದು ಸರ್ಕಾರ ಪತನ- ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು?

ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. https://youtu.be/g1_-0F1rYag?si=orH-8gfCGsg9dgZ3 ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img