Monday, August 31, 2026

siddararamaih

ಸಿದ್ದು ಸರ್ಕಾರ ಪತನ- ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು?

ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. https://youtu.be/g1_-0F1rYag?si=orH-8gfCGsg9dgZ3 ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ...
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img