ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....
Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ.
ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ...