ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯನವರೇ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎ ಶ್ರೀನಿವಾಸ್ ಹೇಳಿದ್ದಾರೆ. ಕೋಲಾರ ತಾಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕ್ರಿಕೆಟ್ ಕಪ್ ಟೂರ್ನಿಮೆಂಟ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಎ ಶ್ರೀನಿವಾಸ್, ಸಿದ್ದರಾಮಯ್ಯ ಅವರು ನಿಲ್ಲುವುದಿಲ್ಲ ಅಂತ ಎಲ್ಲೂ ಸಹ ಹೇಳಿಲ್ಲ....
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...