Sunday, January 25, 2026

Siddarth Dead body found

ಶವವಾಗಿ ಪತ್ತೆಯಾದ ಉದ್ಯಮಿ ಸಿದ್ಧಾರ್ಥ್…!

ಮಂಗಳೂರು: ಜು.29ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿರಾರು ಮಂದಿಗೆ ಅನ್ನ ಹಾಕಿದ್ದ ದಣಿ ಜೀವಂತವಾಗಿ ಬರಲಿ ಅನ್ನೋ ಲಕ್ಷಾಂತರ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ವ್ಯಾವಹಾರಿಕ ನಷ್ಟದಿಂದಾಗಿ ಬೇಸತ್ತು ಸುದೀರ್ಘ ಪತ್ರ ಬರೆದಿಟ್ಟು ಮೊನ್ನೆ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಮೃತದೇಹ ಇದೀಗ ಪತ್ತೆಯಾಗಿದೆ....
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img